ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎ. ಮಂಜು ಮತ್ತೊಮ್ಮೆ ದೂರು

Published : Apr 10, 2018, 09:27 AM ISTUpdated : Apr 14, 2018, 01:13 PM IST
ರೋಹಿಣಿ ಸಿಂಧೂರಿ ವಿರುದ್ಧ  ಸಚಿವ ಎ. ಮಂಜು ಮತ್ತೊಮ್ಮೆ ದೂರು

ಸಾರಾಂಶ

ಹಾಸನದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ   ಎ.ಮಂಜು  ಸಮರ ಇದೀಗ ತಾರಕಕ್ಕೇರಿದೆ. 

ಹಾಸನ :  ಹಾಸನದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ   ಎ.ಮಂಜು  ಸಮರ ಇದೀಗ ತಾರಕಕ್ಕೇರಿದೆ. 

ಡಿಸಿ ಸಿಂಧೂರಿ ವಿರುದ್ಧ  ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಝಾ‌ಗೆ ಪತ್ರ ಬರೆದು ದೂರು ನೀಡಿದ್ದಾರೆ.

ಒಟ್ಟು 6 ಪುಟಗಳ ಸುದೀರ್ಘ ಪತ್ರ ಬರೆದಿರುವ ಸಚಿವ ಎ.ಮಂಜು, ನಾನು‌ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ.  ಆದರೂ ಕೂಡ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

 ಡಿಸಿ ರೋಹಿಣಿ ಸಿಂಧೂರಿ‌ ಅವರು ದುರುದ್ದೇಶದ ನಡೆಯಿಂದ ತಮಗೆ ನೋವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಅಲ್ಲದೇ ಜಿಲ್ಲಾ ಚುನಾವಣಾಧಿಕಾರಿ ಬದಲಿಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಿದ್ದು, ಡಿಸಿ ವಿರುದ್ಧ ನಿರಂತವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಜಿಪಂ ಅಧ್ಯಕ್ಷೆ ಶ್ವೇತಾ ಸಹ ಡಿಸಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ