ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲು

Published : Nov 29, 2017, 05:51 PM ISTUpdated : Apr 11, 2018, 12:43 PM IST
ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲು

ಸಾರಾಂಶ

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಕೈವಾಡ ಆರೋಪ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ಸಲ್ಲಿಕೆಯಾಗಿದೆ. ಧಾರವಾಡ ಎಸ್ಪಿ ಜಿ.ಸಂಗೀತಾ ಅವರಿಗೆ ಯೋಗೀಶ್ ಗೌಡ ಸೋದರ ದೂರು ನೀಡಿದ್ದಾರೆ.  

ಬೆಂಗಳೂರು (ನ.29): ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಕೈವಾಡ ಆರೋಪ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ಸಲ್ಲಿಕೆಯಾಗಿದೆ. ಧಾರವಾಡ ಎಸ್ಪಿ ಜಿ.ಸಂಗೀತಾ ಅವರಿಗೆ ಯೋಗೀಶ್ ಗೌಡ ಸೋದರ ದೂರು ನೀಡಿದ್ದಾರೆ.  

ಸಚಿವರ ವಿರುದ್ಧ ಪ್ರಭಾವ ಬೀರುವ ಪ್ರಯತ್ನ, ಸಾಕ್ಷ್ಯ ನಾಶ ಯತ್ನ ಆರೋಪ, ಕೊಲೆ ರಾಜಿ ಸಂಧಾನಕ್ಕೆ ಯತ್ನಿಸಿದ ಆರೋಪದಲ್ಲಿ ಹಲವರ ವಿರುದ್ಧ ದೂರು ದಾಖಲಾಗಿದೆ.  ಸಂಧಾನ ನಡೆಸಿದ್ದ ಬೆಳಗಾವಿ ಐಜಿಪಿ ಕಚೇರಿಯಲ್ಲಿನ ಡಿವೈಎಸ್ಪಿ  ತುಳಜಪ್ಪ ಸುಲ್ಫಿ,  ಧಾರವಾಡ ಡಿವೈಎಸ್ಪಿ  ಬಿ.ಪಿ. ಚಂದ್ರಶೇಖರ್ ಮತ್ತು ಮಹೇಶ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.

ಕಳೆದ ಗುರುವಾರ "ಮಿನಿಸ್ಟರ್ ಮತ್ತು ಮರ್ಡರ್..!" ಮೆಗಾ ಎಕ್ಸ್;ಕ್ಲೂಸಿವ್ ಆಡಿಯೋ, ವಿಡಿಯೋ ಸಾಕ್ಷಿ ಸಹಿತ ಸುವರ್ಣ ನ್ಯೂಸ್ ಬಹಿರಂಗಪಡಿಸಿತ್ತು. ಇದು  ವಿಧಾನಸಭೆ, ವಿಧಾನ ಪರಿಷತ್'ನಲ್ಲಿ ಪ್ರತಿಧ್ವನಿಸಿತ್ತು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ