
ಲೋಕೋಪಯೋಗಿ ಸಚಿವ ಮಹದೇವಪ್ಪ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕೊಟ್ಯಾಂತರ ಮೌಲ್ಯದ ಟೆಂಡರ್ ನೀಡಿದ ಆರೋಪದಡಿ ಮಂಡ್ಯದ ಗುತ್ತಿಗೆದಾರ ಬಸವೇಗೌಡ ಎಸಿಬಿಗೆ ದೂರು ನೀಡಿದ್ದಾರೆ. ಸಚಿವರ ವಿರುದ್ಧ ನಿಯಮಗಳನ್ನು ಉಲ್ಲಂಘಿಸಿ ಕಾನೂನುಬಾಹಿರವಾಗಿ ಟೆಂಡರ್ ನೀಡಿದ್ದಾರೆ ಅಂತಾ ದೂರುದಾರ ಆರೋಪ ಮಾಡಿದ್ದಾರೆ. ಸಚಿವರ ಗಮನಕ್ಕೆ ತಂದು ಟೆಂಡರ್ ನೀಡಬೇಕೆಂದು ಸಚಿವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಆದೇಶ ಹೊರಡಿಸಿದ್ದರು. ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜನಾರ್ಧನ್ ಸಚಿವರ ಪರವಾಗಿ ವಸೂಲಿ ಮಾಡುತ್ತಿದ್ದಾರೆ. ಈ ಮೂಲಕ ನಿಯಮ ಉಲ್ಲಂಘಿಸಿ ಟೆಂಡರ್ ನೀಡಿದ್ದಾರೆ ಅಂತಾ ದೂರುದಾರ ಬಸವೇಗೌಡ ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.