ಜಮೀರ್ ವಿರುದ್ಧ ಕೆಪಿಸಿಸಿಗೆ ದೂರು

Published : May 17, 2017, 10:32 PM ISTUpdated : Apr 11, 2018, 12:58 PM IST
ಜಮೀರ್ ವಿರುದ್ಧ ಕೆಪಿಸಿಸಿಗೆ ದೂರು

ಸಾರಾಂಶ

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಚಟುವಟಿಕೆಗಳಲ್ಲಿ ಜಮೀರ್ ಹಸ್ತಕ್ಷೇಪ ಮಾಡಿದ್ದಾರೆಂದು ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು(ಮೇ.17): ಜೆಡಿಎಸ್​ ಭಿನ್ನಮತೀಯ ಶಾಸಕ ಜಮೀರ್​ ಅಹಮದ್ ವಿರುದ್ಧ ಕೆಪಿಸಿಸಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಸೇರೋ ಮುನ್ನ ಜಮೀರ್​ಗೆ ಸಂಕಷ್ಟ ಎದುರಾಗಿದೆ. ಜಮೀರ್ ಅಹಮದ್ ಜೆಡಿಎಸ್ ಶಾಸಕರಾಗಿದ್ದುಕೊಂಡೇ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಮೂಗು ತೂರಿಸುತ್ತಿದ್ದಾರೆಂದು ಆರೋಪಿಸಲಾಗಿದೆ. ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಚಟುವಟಿಕೆಗಳಲ್ಲಿ ಜಮೀರ್ ಹಸ್ತಕ್ಷೇಪ ಮಾಡಿದ್ದಾರೆಂದು ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗದೇ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಕೆಪಿಸಿಸಿಗೆ ದೂರು ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ