
ಚಿತ್ರದುರ್ಗ: ಜಿಗ್ನೇಶ್ ಮೇವಾನಿ ವಿರುದ್ದ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೋದಿ ಕಾರ್ಯಕ್ರಮದಲ್ಲಿ ಕುರ್ಚಿತೂರಿ ತೊಂದರೆ ಮಾಡಿ ಎಂಬ ಹೇಳಿಕೆಯ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗೆ ಬಿಜೆಪಿ ಚಿತ್ರದುರ್ಗ ಘಟಕ ದೂರು ನೀಡಿತ್ತು.
ಚುನಾವಣಾ ಆರ್'ಓ ಅವರು ದೂರಿನ ಮೇರೆಗೆ ನಗರ ಪೋಲಿಸ್ ಠಾಣೆ ಪೋಲಿಸರು ದೂರು ದಾಖಲಿಸಿಕೊಂಡಿದ್ದಾರೆ. ಚುನಾವಣಾ ಘಟಕ ಷರತ್ತು ವಿಧಿಸಿದ್ದರೂ ಪ್ರಧಾನಿ ಮೋದಿ ವಿರುದ್ದ ಮೇವಾನಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.