ರವಿ ಬೆಳಗೆರೆಗೆ ಷರತ್ತು ಬದ್ಧ ಜಾಮೀನು

Published : Dec 21, 2017, 07:47 PM ISTUpdated : Apr 11, 2018, 12:53 PM IST
ರವಿ ಬೆಳಗೆರೆಗೆ  ಷರತ್ತು ಬದ್ಧ ಜಾಮೀನು

ಸಾರಾಂಶ

ಸಹೋದ್ಯೋಗಿಗೆ ಸುಪಾರಿ ನೀಡಿದ್ದ ಪ್ರಕರಣದಲ್ಲಿ ಪತ್ರಕರ್ತ ರವಿ ಬೆಳಗೆರೆಗೆ ಸೆಷನ್ಸ್​​​ ಕೋರ್ಟ್​​​ ಜಾಮೀನು ನೀಡಿದೆ.

ಬೆಂಗಳೂರು (ಡಿ.21): ಸಹೋದ್ಯೋಗಿಗೆ ಸುಪಾರಿ ನೀಡಿದ್ದ ಪ್ರಕರಣದಲ್ಲಿ ಪತ್ರಕರ್ತ ರವಿ ಬೆಳಗೆರೆಗೆ ಸೆಷನ್ಸ್​​​ ಕೋರ್ಟ್​​​ ಜಾಮೀನು ನೀಡಿದೆ.

1 ಲಕ್ಷ ರೂಪಾಯಿ ಬಾಂಡ್​​, ಇಬ್ಬರು ಶೂರಿಟಿ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ  ಬೀರದಂತೆ ಷರತ್ತು ವಿಧಿಸಿ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ. ಮತ್ತೊಂದೆಡೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದು, ಹೈಕೋರ್ಟ್​ ರಜೆ ಮುಗಿಸಿದ ಮೇಲೆ ಎಫ್​’ಐಆರ್​  ರದ್ದು ಕೋರಿ ಅರ್ಜಿ ಸಲ್ಲಿಸುವುದಾಗಿ ರವಿ ಬೆಳಗೆರೆ ಪರ ವಕೀಲ ದಿವಾಕರ್​ ತಿಳಿಸಿದ್ದಾರೆ.

ಮತ್ತೊಂದೆಡೆ ಸೆಷನ್ಸ್​ ಕೋರ್ಟ್​ ಜಾಮೀನು ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಲು ಸುನಿಲ್​ ಹೆಗ್ಗರವಳ್ಳಿ ಮುಂದಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿರುವ ರವಿಬೆಳಗೆರೆ ಮಧ್ಯಂತರ ಜಾಮೀನು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಿದ್ದು ಇಂದು ಬಿಗ್​ ರಿಲೀಫ್​​ ಸಿಕ್ಕಂತಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?