May 27, 2018, 1:55 PM IST
ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಲೇ ಸಾಲ ಮನ್ನಾ ಮಾಡದೇ ಇದ್ದರೆ ನಾಳೆಯೇ ಕರ್ನಾಟಕ ಬಂದ್ ಆಚರಿಸಲಾಗುತ್ತದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿಕೆ ಸ್ವತಃ ಬಿಜೆಪಿಯಲ್ಲೇ ಗೊಂದಲ ಮೂಡಿಸಿದೆ. ನಾಳೆ ಬಂದ್ ನಡೆಯುತ್ತಾ, ನಡೆಯಲ್ವಾ ಎಂಬುದು ಇನ್ನೂ ಖಚಿತವಾಗಿಲ್ಲ.