ದೆಹಲಿ ವಿವಿ ಚುನಾವಣೆ: ಎನ್'ಎಸ್'ಯುಐ ಜಯಭೇರಿ, ಎಬಿವಿಪಿಗೆ ಮುಖಭಂಗ

Published : Sep 13, 2017, 05:18 PM ISTUpdated : Apr 11, 2018, 12:43 PM IST
ದೆಹಲಿ ವಿವಿ ಚುನಾವಣೆ: ಎನ್'ಎಸ್'ಯುಐ ಜಯಭೇರಿ, ಎಬಿವಿಪಿಗೆ ಮುಖಭಂಗ

ಸಾರಾಂಶ

ಎನ್‌ಎಸ್‌'ಯುಐನ ರಾಕಿ ತುಶೀದ್ ಅವರು ಅಧ್ಯಕ್ಷ ಮತ್ತು ಕುನಲ್ ಸೆಹ್ರಾವತ್ ಅವರು ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.

ನವದೆಹಲಿ(ಸೆ.13): ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್‌ಎಸ್‌'ಯುಐ, ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದೆ.

ಎನ್‌ಎಸ್‌'ಯುಐನ ರಾಕಿ ತುಶೀದ್ ಅವರು ಅಧ್ಯಕ್ಷ ಮತ್ತು ಕುನಲ್ ಸೆಹ್ರಾವತ್ ಅವರು ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.

ಅದೇ ರೀತಿ ಎಬಿವಿಪಿಯ ಮಹಮೇಧಾ ನಗರ್ ಕಾರ್ಯದರ್ಶಿಯಾಗಿ ಮತ್ತು ಉಮಾ ಶಂಕರ್ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ವರ್ಷದ ಚುನಾವಣೆಯಲ್ಲಿ ಎಬಿವಿಪಿ ಅಧ್ಯಕ್ಷ ಸ್ಥಾನ ಸೇರಿ ಮೂರು ಸ್ಥಾನಗಳನ್ನು ಗೆದ್ದಿತ್ತು.

ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಎನ್ಎಸ್'ಯುಐಗೆ ಶುಭಾಶಯ ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು