ಆರ್ ಆರ್ ನಗರದಲ್ಲಿ ಮುನಿರತ್ನ ಜಯಭೇರಿ; ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡಿದ್ದು ಹೇಗೆ ಗೊತ್ತಾ?

ಆರ್ ಆರ್ ನಗರದಲ್ಲಿ ಮುನಿರತ್ನ ಜಯಭೇರಿ; ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡಿದ್ದು ಹೇಗೆ ಗೊತ್ತಾ?

Published : May 31, 2018, 02:20 PM IST

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.  ಈ ಕುರಿತು ಮಾತನಾಡಲು ಮುನಿರತ್ನ ಪತ್ರಿಕಾಗೋಷ್ಟಿ ಕರೆದಿದ್ದಾರೆ. ಈ ಗೋಷ್ಟಿಯಲ್ಲಿ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಿ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮುನಿರತ್ನ ತಮ್ಮ ಗೆಲುವಿನ ಬಗ್ಗೆ ಏನ್ ಹೇಳಿದ್ದಾರೆ ಕೇಳಿ. 

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಈ ಕುರಿತು ಮಾತನಾಡಲು ಮುನಿರತ್ನ ಪತ್ರಿಕಾಗೋಷ್ಟಿ ಕರೆದಿದ್ದಾರೆ. ಈ ಗೋಷ್ಟಿಯಲ್ಲಿ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಿ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮುನಿರತ್ನ ತಮ್ಮ ಗೆಲುವಿನ ಬಗ್ಗೆ ಏನ್ ಹೇಳಿದ್ದಾರೆ ಕೇಳಿ. 

24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?