ತನ್ನ ನೀತಿಯಿಂದಾಗಿ ಜನರ ಪ್ರಾಣ ತೆಗೆಯುವ ಸರ್ಕಾರ ಜಗತ್ತಿನಲ್ಲಿದೆಯೇ? ಜೇಟ್ಲಿಗೆ ಸಿಂಧ್ಯಾ ಪ್ರಶ್ನೆ

Published : Feb 17, 2017, 10:24 AM ISTUpdated : Apr 11, 2018, 12:58 PM IST
ತನ್ನ ನೀತಿಯಿಂದಾಗಿ ಜನರ ಪ್ರಾಣ ತೆಗೆಯುವ ಸರ್ಕಾರ ಜಗತ್ತಿನಲ್ಲಿದೆಯೇ? ಜೇಟ್ಲಿಗೆ ಸಿಂಧ್ಯಾ ಪ್ರಶ್ನೆ

ಸಾರಾಂಶ

ಸರ್ಕಾರ ನೋಟು ನೀಷೇಧವನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದ್ದು, ದೇಶದಾದ್ಯಂತ 125 ಜನರು ಪ್ರಾಣ ತೆತ್ತಿದ್ದಾರೆ ಎಂದು ಸಿಂಧ್ಯಾ ಹೇಳಿದ್ದಾರೆ.

ನವದೆಹಲಿ (ಫೆ.17): ನೋಟು ನಿಷೇಧ ಕ್ರಮದ ಕುರಿತು ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿವೆ.

ಸರ್ಕಾರದ ನೀತಿಯಿಂದಾಗಿ ಜನರು ಪ್ರಾಣ ಕಳಕೊಂಡ ಯಾವುದಾದರೂ ದೇಶ ಜಗತ್ತಿನಲ್ಲಿದೆಯೇ ಎಂದು ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಕೇಳಿದ್ದಾರೆ.

ಸರ್ಕಾರ ನೋಟು ನೀಷೇಧವನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದ್ದು, ದೇಶದಾದ್ಯಂತ 125 ಜನರು ಪ್ರಾಣ ತೆತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬೆಳಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಜಗತ್ತಿನಲ್ಲಿ ಯಾವುದೇ ದೇಶವು ಇಂತಹ ದಿಟ್ಟ ಕ್ರಮವನ್ನು ಕೈಗೊಂಡಿಲ್ಲವೆಂದು ಹಣಕಾಸು ಸಚಿವ ಜೇಟ್ಲಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!