ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

Published : Oct 07, 2016, 10:18 AM ISTUpdated : Apr 11, 2018, 01:07 PM IST
ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ಸಾರಾಂಶ

ನವದೆಹಲಿ (ಅ.07): ಪ್ರಧಾನಿ ನರೇಂದ್ರ ಮೊದಿ ಹುತಾತ್ಮ ಯೋಧರನ್ನು ರಾಜಕೀಯ ಉದ್ದೇಶಕ್ಕಾಗಿ ‘ದಳ್ಳಾಳಿ’ಗಳ ತರಹ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿದೆ.

ಕಾಂಗ್ರೆಸ್ ಅಧಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಭಾರತೀಯ ಸೇನೆ ನಡೆಸಿರುವ ಸರ್ಜಿಕಲ್ ದಾಳಿಯನ್ನು ಬೆಂಬಲಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಸಚಿವರು ಆ ದಾಳಿಯನ್ನು ರಾಜಕೀಯ ಲಾಭಕ್ಕಾಗಿ ಬಳಸುವುದನ್ನು ರಾಹುಲ್ ಗಾಂಧಿಯವರು ಆಕ್ಷೇಪಿಸಿದ್ದಾರೆ, ಎಂದು ಕಾಂಗ್ರೆಸ್ ನಾಯಕ ಪಿ.ಸಿ.ಚಾಕೋ ಹೇಳಿದ್ದಾರೆ.

ಸರ್ಜಿಕಲ್ ದಾಳಿ ಬಗ್ಗೆ ಹೆಚ್ಚು ಮಾತನಾಡಬೇಡಿ ಎಂದು ಸ್ವತಹ ಪ್ರಧಾನಿ ಮೋದಿ ತಮ್ಮ ಸಚಿವರಿಗೆ ಹಾಗೂ ಪಕ್ಷದವರಿಗೆ ಹೇಳಬೇಕಾಯಿತು ಎಂಬುವುದನ್ನು ಚಾಕೋ ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

S Janaki: ಎಸ್ ಜಾನಕಿಯ ಕೊನೆಯ ಗಾಯನ, ಕೊನೆಯ ಉಸಿರಿಗೆ ಸಾಕ್ಷಿಯಾಗಿದ್ದು ಕನ್ನಡನಾಡಿನ ಮೈಸೂರು!
ಮಗನ ಅಗಲಿಕೆಯ ದುಃಖದಲ್ಲೇ ಕಣ್ಣು ಮುಚ್ಚಿದ ಗಾನಕೋಗಿಲೆ!; 88ರ ಇಳಿವಯಸ್ಸಲ್ಲಿ ಜಾನಕಿ ಅವರನ್ನು ಕುಗ್ಗಿಸಿತ್ತು ಏಕೈಕ ಪುತ್ರನ ಸಾವು!