
ನವದೆಹಲಿ (ಮಾ.14): ಕಾಂಗ್ರೆಸ್'ನ ವಂಶಪಾರಂಪರ್ಯ ನಾಯಕತ್ವದಲ್ಲಿ ಯಾರೊಬ್ಬರೂ ಹಸ್ತಕ್ಷೇಪ ಮಾಡುವುದನ್ನು ಪಕ್ಷ ಇಷ್ಟಪಡುವುದಿಲ್ಲವೆಂದು ಎಸ್. ಎಂ ಕೃಷ್ಣ ಆರೋಪಿಸಿದ್ದಾರೆ.
ಪಕ್ಷದಲ್ಲಿ ವಂಶಪಾರಂಪರ್ಯ ನಾಯಕತ್ವವಿದ್ದು ನನ್ನ ನಾಯಕತ್ವದ ಅಗತ್ಯ ಕಾಂಗ್ರೆಸ್ ಗಿಲ್ಲ. ನಾನು ದೆಹಲಿಗೆ ತೆರಳಲಿದ್ದು ಮುಂದಿನ ರಾಜಕೀಯ ನಡೆ ಏನಾಗುತ್ತೆ ಅಂತ ನೋಡೋಣ ಎಂದು ಮಾಧ್ಯಮಗಳನ್ನುದ್ದೇಶಿಸಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.