‘ಲಿಂಗಾಯತರಿಗೆ ವಿಭೂತಿಯೇ ಮೇಕಪ್ ಇದ್ದ ಹಾಗೆ’

Published : Mar 03, 2019, 08:30 PM IST
‘ಲಿಂಗಾಯತರಿಗೆ ವಿಭೂತಿಯೇ ಮೇಕಪ್ ಇದ್ದ ಹಾಗೆ’

ಸಾರಾಂಶ

ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಜತೆ ಕೈ ಜೋಡಿಸಿ ನಂತರ ಸೋಲು ಕಂಡಿದ್ದ ಅಶೋಕ್ ಖೇಣಿ ಬೀದರ್ ಜಿಲ್ಲೆ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ಕುರಿತು ಮಾತನಾಡಿದ್ದಾರೆ.

ಬೀದರ್[ಮಾ.03] ‘ಯಡಿಯೂರಪ್ಪ ನಗು ನೋಡಿ ನನಗೆ ಖುಷಿ ಆಯ್ತು. ಲಿಂಗಾಯುತ ಎಂದರೆ ಬೈತಾರೆ, ವೀರಶೈವ ಲಿಂಗಾಯತ ಎನ್ನಬೇಕು. ಲಿಂಗಾಯತರಿಗೆ ಮೇಕಪ್ ಬೇಡ ಯಾಕಂದ್ರೆ ವಿಭೂತಿಯೇ ಮೇಕಪ್ ಇದ್ದ ಹಾಗೆ’ ಹೀಗೆ ಹೇಳಿಕೆ ನೀಡಿದ್ದು ಮಾಜಿ ಶಾಸಕ ಅಶೋಕ್ ಖೇಣಿ.

ಬೀದರ್ ನಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ತಿಂಗಳಿಗೆ ಇಷ್ಟು ಕೊಡಬೇಕು ಅಂತ ಕೋಟಾ ಸಿಸ್ಟಂ ಬಂದಿದೆ.  ಕಾಂಗ್ರೆಸ್ ನಲ್ಲಿ ಇದ್ದರೂ ಕೂಡ ಯಡಿಯೂರಪ್ಪ ಬೇಗಾ ಸಿಎಂ ಆಗಲಿ ಎಂದು ಹಾರೈಸುತ್ತೇನೆ ಎಂದರು.

ನೈಸ್ ಪ್ರಾಜೆಕ್ಟ್ ನಾನು ಲಿಂಗಾಯುತ ಆದ ಕಾರಣ ಪೂರ್ಣಗೊಳಿಸಲಾಗಲಿಲ್ಲ. ನಾನು ತಪ್ಪು ಜಾತಿಯಲ್ಲಿ ಹುಟ್ಟಿದ್ದೇನೆ.  ನಾನೇನಾದ್ರೂ ಅಶೋಕ್ ಗೌಡ ಆಗಿದ್ರೇ ಕನ್ಯಾಕುಮಾರಿವರಗೆ ನೈಸ್ ಪ್ರಾಜೆಕ್ಟ್ ಆಗುತ್ತಿತ್ತು ಎಂದು ಹೇಸರು ಹೇಳದೆ ದೇವೇಗೌಡರನ್ನು ಟೀಕೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಬಿಲ್ ವಿರೋಧ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಹೇಳಿದ್ದೇನು?
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬಾಲಕಿ; ದೆಹಲಿ, ಬೆಂಗಳೂರು ಸೇರಿ 2 ವರ್ಷ ವೇಶ್ಯಾವಾಟಿಕೆ ನರಕ ದರ್ಶನ!