ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಮುಖಂಡನಿಂದ ಫೈರಿಂಗ್

Published : Apr 04, 2018, 06:02 PM ISTUpdated : Apr 14, 2018, 01:13 PM IST
ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಮುಖಂಡನಿಂದ ಫೈರಿಂಗ್

ಸಾರಾಂಶ

ಕಾಂಗ್ರೆಸ್  ಮುಖಂಡ  ಜನಾರ್ದನ್ ಅಲಿಯಾಸ್ ಜಾನಿ ಎಂಬುವನಿಂದ ಬಿಜೆಪಿ ಮುಖಂಡ ರಾಮು ಅಲಿಯಾಸ್ ರಾಮಣ್ಣ ಮೇಲೆ ಪೈರಿಂಗ್ ನಡೆದಿರುವ ಘಟನೆ  ಹುಣಸೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಹೊಸಕೋಟೆ (ಏ. 04): ಕಾಂಗ್ರೆಸ್  ಮುಖಂಡ  ಜನಾರ್ದನ್ ಅಲಿಯಾಸ್ ಜಾನಿ ಎಂಬುವನಿಂದ ಬಿಜೆಪಿ ಮುಖಂಡ ರಾಮು ಅಲಿಯಾಸ್ ರಾಮಣ್ಣ ಮೇಲೆ ಪೈರಿಂಗ್ ನಡೆದಿರುವ ಘಟನೆ  ಹುಣಸೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಚುನಾವಣಾ ಪ್ರಚಾರದ ವೇಳೆ  ನಮ್ಮ ಕಾರ್ಯಕರ್ತರ ಮನೆಗಳಲ್ಲಿ ಮತ ಕೇಳುತ್ತಿಯಾ ಅಂತ ದಮ್ಕಿ ಹಾಕಿ ಪಿಸ್ತೂಲ್ನಿಂದ ಪೈರಿಂಗ್ ಮಾಡಿರುವ  ಆರೋಪ ಕೇಳಿ ಬಂದಿದೆ.  

ರಾಮಣ್ಣ ಮೇಲೆ ಎರಡು ಸುತ್ತು ಗುಂಡು ಹಾರಿಸಿ ನಂತರ ಸ್ಥಳದಿಂದ ಜನಾರ್ಧನ್  ಪರಾರಿಯಾಗಿದ್ದಾರೆ.   ಅದೃಷ್ಟವಶಾತ್ ರಾಮಣ್ಣ ಪ್ರಾಣಾಪಾಯದಿಂದ ಪಾರಾಗಿದ್ದು  ಗುಂಡುಗಳು  ಸ್ಥಳದಲ್ಲಿದ್ದ ಮರಕ್ಕೆ ತಾಗಿವೆ. 
 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ