ಅಟಲ್‌ಗೆ ಮಂಡಿಯೂರಿ ವಂದಿಸಿದ ಸಿಂಧಿಯಾ

Published : Aug 18, 2018, 11:11 AM ISTUpdated : Sep 09, 2018, 09:47 PM IST
ಅಟಲ್‌ಗೆ ಮಂಡಿಯೂರಿ  ವಂದಿಸಿದ ಸಿಂಧಿಯಾ

ಸಾರಾಂಶ

ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರ ವಾಜಪೇಯಿ ಅಜಾತ ಶತ್ರುವೆಂದು ಪರಿಗಣಿಸಲ್ಪಟ್ಟಿದೇ ಈ ಕಾರಣಕ್ಕೆ. ಅವರ ನಡೆ, ನುಡಿಗೆ ಎಲ್ಲರೂ ತಲೆ ಬಾಗುತ್ತಿದ್ದರು. ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಹಿರಿಯರಿಗೆ ಶಿರ ಭಾಗಿ ವಂದಿಸಿದ್ದು ಹೀಗೆ.

ನವೆದೆಹಲಿ: ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಮಂಡಿಯೂರಿ ಅಂತಿಮ ನಮನ ಸಲ್ಲಿಸುವ ಮೂಲಕ ಗಮನ ಸೆಳೆದರು.

ಬಿಜೆಪಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್‌ ಯುವ ಸಂಸದ ಸಿಂಧಿಯಾ ಭಾವುಕರಾಗಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

 

 

ಜ್ಯೋತಿರಾದಿತ್ಯ ಸಿಂಧಿಯಾ ಕುಟುಂಬವು ಅಟಲ್‌ ಬಿಹಾರಿ ವಾಜಪೇಯಿ ಅವರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದು, ಟ್ವೀಟರ್‌ನಲ್ಲಿಯೂ ಫೋಟೋವನ್ನು ಶೇರ್‌ ಮಾಡಿ ವಾಜಪೇಯಿ ಅಗಲಿಕೆಗೆ ಸಿಂಧಿಯಾ ಕಂಬನಿ ಮಿಡಿದಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!