ಚುನಾವಣಾ ನಿವೃತ್ತಿ ಘೋಷಿಸಿದ ಕೈ ನಾಯಕ

Published : Jul 22, 2019, 09:01 AM IST
ಚುನಾವಣಾ ನಿವೃತ್ತಿ ಘೋಷಿಸಿದ ಕೈ ನಾಯಕ

ಸಾರಾಂಶ

ರಾಜ್ಯ ರಾಜಕೀಯದಲ್ಲಿ ವಿಪ್ಲವ ನಡೆಯುತ್ತಿರುವ ಈ ಸಂದರ್ಭದಲ್ಲೇ ಕೈ ನಾಯಕರೋರ್ವರು ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. 

ತುಮಕೂರು [ಜು.22] :  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎನ್ನುವ ಮೂಲಕ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. 

ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದೇ ಈ ರೀತಿ ತೊಂದರೆ ಕೊಡುತ್ತಿದ್ದಾರೆ. ಈಗಾಗಲೇ 69 ವರ್ಷ ವಯಸ್ಸಾಗಿದೆ. ಜನರ ಕೆಲಸ ಮಾಡಲು ಕಷ್ಟವಾಗಬಹುದು. ಅಲ್ಲದೆ ನಾನು ಕೆಳ ಜಾತಿಯಲ್ಲಿ ಹುಟ್ಟಿದ್ದೇನೆ. ಹಾಗಾಗಿ ನನ್ನನ್ನು ತುಳಿಯಲಾಗುತ್ತಿದೆ ಎಂದರು. 

ನಾನು ಹುಟ್ಟಿದ ಜಾತಿ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನನ್ನು ಸಮರ್ಥಿಸಿಕೊಳ್ಳಲು ಬೇರೆ ಜಾತಿಯಲ್ಲೂ ಸ್ನೇಹಿತರಿದ್ದಾರೆ ಎಂದು ರಾಜಣ್ಣ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!
ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ