‘ಚುನಾವಣೆ ಸಮಯದಲ್ಲಿ ಲೋಕಪಾಲ ಯಾಕೆ? ಚೌಕಿದಾರರ ನಿಜ ಕೆಲಸವೇ ಬೇರೆ’

Published : Mar 17, 2019, 05:43 PM ISTUpdated : Mar 17, 2019, 05:52 PM IST
‘ಚುನಾವಣೆ ಸಮಯದಲ್ಲಿ ಲೋಕಪಾಲ ಯಾಕೆ? ಚೌಕಿದಾರರ ನಿಜ ಕೆಲಸವೇ ಬೇರೆ’

ಸಾರಾಂಶ

ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ಮಾಡಿದ್ದಾರೆ. ಬಿಜೆಪಿ ಆರಂಭಿಸಿರುವ ಚೌಕಿದಾರ್ ಅಭಿಯಾನಕ್ಕೆ ಖರ್ಗೆ ಸರಿಯಾದ ತಿರುಗೇಟು ನೀಡಿದ್ದಾರೆ.

ಕಲಬುರಗಿ [ಮಾ. 17] ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮೈಬಿ ಚೌಕಿದಾರ ಬಿಜೆಪಿ ಅಭಿಯಾನಕ್ಕೆ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇವರು ದೇಶವನ್ನು ಕೊಳ್ಳೆ ಹೊಡೆಯುತ್ತಿರುವ ಚೌಕಿದಾರ. ದೇಶವನ್ನು ರಕ್ಷಿಸುವ ಬದಲು ಕಳ್ಳರಿಗೆ ನೀಡುತ್ತಿರುವ ಈ ಚೌಕಿದಾರ. ರೈತರ ಸಾಲ ಮನ್ನಾ ಮಾಡಲು ಆಗೋದಿಲ್ಲ ಅಂದ್ರು ಆದ್ರೆ ದೊಡ್ಡ ದೊಡ್ಡ ಕಂಪೆನಿಗಳಿಗೆ ಕೋಟಿಗಟ್ಟಲೇ ಸಾಲ ಮನ್ನಾ ಮಾಡಿದ್ದರು. ರೈತರ ಅಕೌಂಟ್ ಗೆ ಎರಡು ಸಾವಿರ ರೂ. ನೀಡುತ್ತಿರುವುದೂ ಸಹ ಚುನಾವಣೆ ಸಂದರ್ಭದಲ್ಲಿ. ಒಂದು ದಿನಕ್ಕೆ ಲೆಕ್ಕ ಹಾಕಿದರೆ ಒಂದು ಟೀ ಸಹ ಬರುವುದಿಲ್ಲ ಎಂದರು.

ಉತ್ತರ ಕನ್ನಡ 'ಕೈ'ಗೆ,   ಹೆಗಡೆ ವಿರುದ್ಧ ದೋಸ್ತಿ ಅಭ್ಯರ್ಥಿ ಬದಲು?

ಜನರ ಹಣ ಕಳ್ಳತನ ಮಾಡಿ ಕೆಲವೇ ಉದ್ಯಮಿಗಳಿಗೆ ಕೊಡುವುದೇ ಚೌಕಿದಾರ ಕೆಲಸವಾಗಿದೆ. ಹಾಗಾಗಿಯೇ ನಾವು ಚೌಕಿದಾರ ಚೋರ್ ಹೈ ಅಂದಿದ್ದು. ಚುನಾವಣಾ ಹೊಸ್ತಿಲಲ್ಲಿ ಲೋಕಪಾಲ ರಚನೆ ಸರಿಯಲ್ಲ. ಇಷ್ಟು ದಿನ ಇವರು ಯಾಕೆ ಸುಮ್ಮನಿದ್ದರು ಎಂದು ಪ್ರಶ್ನೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ ಬಾಗಲಕೋಟೆ ಉಪಚುನಾವಣ ಫಲಿತಾಂಶದ ನಡುವೆಯೇ ಮಹತ್ವದ ಬೆಳವಣಿಗೆ; ಮುಂದಿನ ಸಿಎಂ ಖರ್ಗೆ? ರಾಯರಡ್ಡಿ ಹೇಳಿದ್ದೇನು?
ಕೈ ಪಾಳಯದಲ್ಲೀಗ ಉಪಸಮರ ಲಾಭ, ನಷ್ಟದ ಲೆಕ್ಕಾಚಾರ ಶುರು - ಸಿದ್ದುಗೆ ಬಾಗಲಕೋಟೆ, ಡಿಕೆಶಿಗೆ ದಾವಣಗೆರೆ ಮಹತ್ವದ್ದು ಯಾಕೆ ಗೊತ್ತಾ?