ಮೀಸಲಾತಿ ತೆಗೆಯಲು ಹೊರಟಿದ್ದಾರಾ ಮೋದಿ?

Published : Mar 25, 2018, 05:16 PM ISTUpdated : Apr 11, 2018, 12:59 PM IST
ಮೀಸಲಾತಿ ತೆಗೆಯಲು ಹೊರಟಿದ್ದಾರಾ ಮೋದಿ?

ಸಾರಾಂಶ

ನರೇಂದ್ರ ಮೋದಿ ಒಂದು ಅಧಿಸೂಚನೆ ಹೊರಡಿಸಿದ್ದಾರೆ. ಆ ಪ್ರಕಾರ ಇಲಾಖಾವಾರು ಮೀಸಲಾತಿ ತೆಗೆಯುವ ಕೆಲಸ ಮಾಡಲು ಹೊರಟಿದ್ದಾರೆ. ಬಡವರಪರ ಚಿಂತನೆ ಮಾಡೋರು ಈ ರೀತಿ ನಡೆದರೆ ಹೇಗೆ ? ಇಂತವರಿಗೆ ಸಪೋರ್ಟ್ ಮಾಡ್ಬೇಕಾ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು (ಮಾ. 25): ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಮೇಲೆ ಸಂವಿಧಾನ ಬದಲಿಸುವ ಮಾತನ್ನ ಅವರ ನಾಯಕರು,ಸಂಘ ಪರಿವಾರದವರು ಹೇಳುತ್ತಿದ್ದಾರೆ. ಸರ್ದಾರ್  ವಲ್ಲಭಬಾಯಿ ಪಟೇಲ್ ಹಾಗೂ ಅಂಬೇಡ್ಕರ್ ಬಗ್ಗೆ ಬಿಜೆಪಿ ಉತ್ತಮವಾಗಿ ಮಾತಾಡ್ತಾರೆ ಮತ್ತೊಂದೆಡೆ ಸಂವಿಧಾನ ಬದಲಿಸುವ ಮಾತನ್ನ ಹೇಳ್ತಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೀನದಯಾಳ್ ಉಪಾಧ್ಯಾಯ, ಅಂಬೇಡ್ಕರ್, ಗಾಂಧಿ ಒಂದೇ ಕಡೆ ಇರೋಕೆ ಆಗುತ್ತಾ ? ಇಲ್ಲವೇ ಇಲ್ಲ ಎಂದಿದ್ದಾರೆ. 

ನರೇಂದ್ರ ಮೋದಿ ಒಂದು ಅಧಿಸೂಚನೆ ಹೊರಡಿಸಿದ್ದಾರೆ. ಆ ಪ್ರಕಾರ ಇಲಾಖಾವಾರು ಮೀಸಲಾತಿ ತೆಗೆಯುವ ಕೆಲಸ ಮಾಡಲು ಹೊರಟಿದ್ದಾರೆ. ಬಡವರಪರ ಚಿಂತನೆ ಮಾಡೋರು ಈ ರೀತಿ ನಡೆದರೆ ಹೇಗೆ ? ಇಂತವರಿಗೆ ಸಪೋರ್ಟ್ ಮಾಡ್ಬೇಕಾ ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಬರಿಮಲೆ ದೇಗುಲದ ಬಂಗಾರ ಕಳವು ಪ್ರಕರಣ, ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಕೇರಳದಲ್ಲಿ ಬಂಧನ!
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!