
ಬೆಂಗಳೂರು[ಜು. 14] ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿಸಿ ರಾಜೀನಾಮೆ ವಾಪಸ್ ಪಡೆಯಿರಿ ಎಂದು ಕೇಳಲು ಹೋಗಿದ್ದ ಕಾಂಗ್ರೆಸ್ ನಾಯಕರ ಮಾತಿಗೆ ರೆಡ್ಡಿ ಮಣಿದಿಲ್ಲ.
ಡಿಸಿಎಂ ಅಲ್ಲ ಸಿಎಂ ಹುದ್ದೆ ಕೊಟ್ಟರೂ ನಾನು ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿ ಕಳಿಸಿದ್ದಾರೆ. ಸಿದ್ದರಾಮಯ್ಯ ಆದಿಯಾಗಿ ಅಗ್ರ ನಾಯಕರು ಒಂದು ಗಂಟೆ ಕಾಲ ಸಂಧಾನ ನಡೆಸುವ ಪ್ರಯತ್ನ ಮಾಡಿದರು.
ಬಿಜೆಪಿಯಲ್ಲಿ ಮಹತ್ವದ ಬದಲಾವಣೆ, ಬಿಎಲ್ ಸಂತೋಷ್ಗೆ ಹೊಸ ಹುದ್ದೆ ನೀಡಿದ ಶಾ
ಸಮ್ಮಿಶ್ರ ಸರ್ಕಾರ ನಡೆಸಿಕೊಂಡ ರೀತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ ಬಳಿ ತೆರಳಿದ್ದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ನಿರಾಸೆಯಿಂದ ಹಿಂದಕ್ಕೆ ಬರುವಂತಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.