ಮಂಡ್ಯಕ್ಕೆ ಕಾವೇರಿ ನೀರು: ಸುಮಲತಾ ಬೆನ್ನಲ್ಲೇ, CMಗೆ ಕೈ ನಾಯಕನ ಮನವಿ

Published : Jun 21, 2019, 02:07 PM ISTUpdated : Jun 21, 2019, 02:17 PM IST
ಮಂಡ್ಯಕ್ಕೆ ಕಾವೇರಿ ನೀರು: ಸುಮಲತಾ ಬೆನ್ನಲ್ಲೇ, CMಗೆ ಕೈ ನಾಯಕನ ಮನವಿ

ಸಾರಾಂಶ

ಮಂಡ್ಯದ ರೈತರಿಗಾಗಿ ಕಾವೇರಿ ನೀರು ಹರಿಸಲು ಸಂಸದೆ ಸುಮಲತಾ ಮನವಿ ಮಾಡಿದ ಬೆನ್ನಲ್ಲೇ ಇದೀಗ ಕೈ ಮುಖಂಡರೋರ್ವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

ಮಂಡ್ಯ [ಜೂ.21] : ಮಂಡ್ಯದಲ್ಲಿ  ನೀರು ಹರಿಸಲು ಕೆಂದ್ರ ಸರ್ಕಾರಕ್ಕೆ ಮನವಿ ಮಾಡಿದ ಬೆನ್ನಲ್ಲೇ ಇತ್ತ ಕೈ ನಾಯಕ ಚೆಲುವರಾಯಸ್ವಾಮಿ ಕೂಡ  ನೀರು ಹರಿಸಲು ಸಿಎಂ ಗೆ ಮನವಿ ಮಾಡಿದ್ದಾರೆ. 

ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಕಠಿಣವಾದ ಬರಗಾಲದ ಛಾಯೆ ಇದ್ದು ಈ ನಿಟ್ಟಿನಲ್ಲಿ, ಸಿಎಂ ಕೂಡಲೇ ನಾಲೆಗಳಿಗೆ ನೀರು ಹರಿಸಲಿ ಎಂದರು ಚೆಲುವರಾಯಸ್ವಾಮಿ ಹೇಳಿದರು.

ಮಂಡ್ಯ ರೈತರ ಪರ ಕೇಂದ್ರದ ಮೊರೆ ಹೋದ ಸಂಸದೆ ಸುಮಲತಾ

ಈ ಬಾರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಸಿಎಂ ಕೂಡಲೇ ಬೆಳೆಗಳಿಗೆ ನೀರು ಹರಿಸಬೇಕು.  ಕನಿಷ್ಠ 2TMC ನೀರು ಬಿಡಿಸಲಿ ಎಂದರು.

ಸಂಸದೆ ಸುಮಲತಾ ವಿರುದ್ಧ ಅವಾಚ್ಯ ಪದ ಬಳಕೆ: ದೂರು ದಾಖಲು

70 ಅಡಿ ನೀರು ಇದ್ದರೂ ನಾಲೆಗಳಿಗೆ ನೀರನ್ನು ಹರಿಸಿದ ಉದಾಹರಣೆಗಳಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕೂಡಲೇ ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ನೀರು ಬಿಡಿಸಲಿ. ಈ ಮೂಲಕ ಸರ್ಕಾರ ಜಿಲ್ಲೆಯ, ರೈತರ ರಕ್ಷಣೆ ಮಾಡಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು