ಬಿಎಸ್'ವೈ ವಿರುದ್ಧ ಕಾಂಗ್ರೆಸ್ ಮುಖಂಡರ ದೂರು

Published : Mar 25, 2017, 02:10 PM ISTUpdated : Apr 11, 2018, 01:05 PM IST
ಬಿಎಸ್'ವೈ ವಿರುದ್ಧ ಕಾಂಗ್ರೆಸ್ ಮುಖಂಡರ ದೂರು

ಸಾರಾಂಶ

ಕಾಂಗ್ರೆಸ್'ನ ವಿಧಾನ ಪರಿಷತ್ ಸದಸ್ಯರಾದ ಉಗ್ರಪ್ಪ ಮತ್ತು ಹೆಚ್.ಎಂ.ರೇವಣ್ಣ ಅವರು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರು(ಮಾ.25): ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಪ್ರಚಾರದ ವೇಳೆ ಮತದಾರರಿಗೆ ಆಣೆ ಪ್ರಮಾಣ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ.

ಕಾಂಗ್ರೆಸ್'ನ ವಿಧಾನ ಪರಿಷತ್ ಸದಸ್ಯರಾದ ಉಗ್ರಪ್ಪ ಮತ್ತು ಹೆಚ್.ಎಂ.ರೇವಣ್ಣ ಅವರು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ದೂರು ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನವಲ್ಲ, ಜಗತ್ತಿನಲ್ಲಿಯೇ ಗರಿಷ್ಠ ಬೆಳ್ಳಿ ಹೊಂದಿರುವ ದೇಶಗಳು ಇವು, ಭಾರತಕ್ಕೆ ಎಷ್ಟನೇ ಸ್ಥಾನ?
ಪ್ಯಾಸೆಂಜರ್‌ಗೆ ಮೂಗಿನ ಮೂಳೆ ಮುರಿಯುವಂತೆ ಹೊಡೆದ ಏರ್ ಇಂಡಿಯಾ ಪೈಲಟ್ ವಿರುದ್ಧ ಎಫ್‌ಐಆರ್‌