ಆಪ್ತರ ಓಲೈಕೆಗೆ ಬದಲಾಗುತ್ತಾರಾ ರಾಮಲಿಂಗಾ ರೆಡ್ಡಿ?

Published : Jul 14, 2019, 12:38 PM IST
ಆಪ್ತರ ಓಲೈಕೆಗೆ ಬದಲಾಗುತ್ತಾರಾ ರಾಮಲಿಂಗಾ ರೆಡ್ಡಿ?

ಸಾರಾಂಶ

ಅತೃಪ್ತರ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿರುವ ರಾಮಲಿಂಗಾ ರೆಡ್ಡಿ ಮನ ಒಲಿಕೆಗೆ  ಇದೀಗ ಅತ್ಯಾಪ್ತರು ಮುಂದಾಗಿದ್ದಾರೆ. ಈ ಯತ್ನ ಸಫಲವಾಗುತ್ತಾ ಎನ್ನೋದು ಮಾತ್ರ ಕಾಡು ನೋಡಬೇಕಾದ ವಿದ್ಯಮಾನವಾಗಿದೆ. 

ಬೆಂಗಳೂರು [ಜು.14] : ಕರ್ನಾಟಕ ರಾಜಕೀಯದಲ್ಲಿ ಪ್ರಹಸನ ಮುಂದುವರಿದಿದೆ.  ಅತೃಪ್ತರಾಗಿ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಶತ ಪ್ರಯತ್ನ ನಡೆಸುತ್ತಿದ್ದಾರೆ. 

ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ, ಎಚ್.ಕೆ. ಪಾಟೀಲ್ ರಾಮಲಿಂಗಾ ರೆಡ್ಡಿ ಮನೆಗೆ ಆಗಮಿಸಿ ಮನವೊಲಿಕೆ ಯತ್ನ ನಡೆಸಿದ್ದಾರೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹಿರಿಯ ಕಾಂಗ್ರೆಸಿಗರಾದ ರಾಮಲಿಂಗಾ ರೆಡ್ಡಿ  ಅವರನ್ನು ಮನವೊಲಿಸುವಂತೆ ಇಬ್ಬರು ನಾಯಕರನ್ನು ಕಳಿಸಲಾಗಿದೆ. ಇಬ್ಬರೂ ಕೂಡ ರಾಮಲಿಂಗಾ ರೆಡ್ಡಿಗೆ ಆಪ್ತರಾಗಿರುವ ಹಿನ್ನೆಲೆಯಲ್ಲಿ ಕಳಿಸಲಾಗಿದ್ದು, ಮನವೊಲಿಕೆ ಕಸರತ್ತು ಮುಂದುವರಿದಿದೆ.  

ಈಗಾಗಲೇ ಕರ್ನಾಟಕ ಕಾಂಗ್ರೆಸ್ ನಲ್ಲಿ ಹಲವು ಅತೃಪ್ತರಿದ್ದು, ರಾಜೀನಾಮೆ ನೀಡಿ ಮುಂಬೈ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಸಾಲಿಗೆ ದಿನದಿಂದ ದಿನಕ್ಕೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ, ಶಾಗೇ ಹೆದರದೆ ಜೈಲಿಗೆ ಹೋಗಿದ್ದೆ, ಯಾರಿಗೂ ಜಗ್ಗಲ್ಲ: ಡಿ.ಕೆ.ಶಿವಕುಮಾರ್‌ ಎಚ್ಚರಿಕೆ
ಮುಂದುವರಿದ ಸಿಎಂ ಕುರ್ಚಿ ಕಿಚ್ಚು.. ಜ.6ಕ್ಕೆ ಡಿಕೆಶಿ ಮುಖ್ಯಮಂತ್ರಿ: ಮತ್ತೆ ಆಪ್ತರ 'ಬಾಂಬ್‌'!