ಎಚ್‌ಡಿಕೆ ಕೆಳಕ್ಕಿಳಿಸಿಲು 3 ಕಾಂಗ್ರೆಸ್ಸಿಗರ ಸಂಚು

Published : Dec 09, 2018, 10:07 AM ISTUpdated : Dec 09, 2018, 10:18 AM IST
ಎಚ್‌ಡಿಕೆ ಕೆಳಕ್ಕಿಳಿಸಿಲು 3 ಕಾಂಗ್ರೆಸ್ಸಿಗರ ಸಂಚು

ಸಾರಾಂಶ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಲು ಮೂವರು ಕಾಂಗ್ರೆಸಿಗರು ಸಂಚು ರೂಪಿಸಿದ್ದಾರೆ ಎಂದು ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. 

ತುಮಕೂರು: ಕಾಂಗ್ರೆಸ್ ಪಕ್ಷದ ಮೂವರು ಹಿರಿಯ ಮುಖಂಡರು ಮುಖ್ಯಮಂತ್ರಿ ಎ.ಡಿ. ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಯಡಿಯೂರಪ್ಪ ಪುತ್ರ  ಬಿ.ವೈ. ವಿಜಯೇಂದ್ರ ಹೊಸ ‘ಬಾಂಬ್ ಸಿಡಿಸಿ ದ್ದಾರೆ. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಓರ್ವ ಸಚಿವ, ಇಬ್ಬರು ಸಚಿವ ಸ್ಥಾನಾಕಾಂಕ್ಷಿಗಳು ಪ್ರಯತ್ನಿಸುತ್ತಿದ್ದಾರೆ. 

ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯುವುದನ್ನೇ ಕಾಯುತ್ತಿದ್ದಾರೆ. ಸೂಟು-ಬೂಟು ಹೊಲಿಸಿಕೊಂಡು ರೆಡಿಯಾಗಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಟ ಸುದೀಪ್‌ಗೆ ಮತ್ತೊಂದು ಪೋಸ್ಟ್ ಮೂಲಕ ಉತ್ತರಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮೀ..!
ಚಿತ್ರರಂಗಕ್ಕೇ ಗುಡ್​ಬೈ ಹೇಳಿ, ದಾಖಲೆಯನ್ನೂ ಸೃಷ್ಟಿಸಿದ ಬೆನ್ನಲ್ಲೇ ಕುಸಿದು ಬಿದ್ದ ನಟ ವಿಜಯ್​! ಏನಿದು ಘಟನೆ?