ಶ್ರೀದೇವಿ ಸಾವಲ್ಲೂ ಕಾಂಗ್ರೆಸ್ ರಾಜಕೀಯ

Published : Feb 25, 2018, 01:13 PM ISTUpdated : Apr 11, 2018, 12:36 PM IST
ಶ್ರೀದೇವಿ ಸಾವಲ್ಲೂ ಕಾಂಗ್ರೆಸ್ ರಾಜಕೀಯ

ಸಾರಾಂಶ

ರಾಷ್ಟ್ರಪತಿ, ಪ್ರಧಾನಿ ಸೇರಿ ದೇಶದ ಗಣ್ಯರು ಶ್ರೀದೇವಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಸಹ ಸಂತಾಪ ಸೂಚಿಸಿ, ಟ್ವೀಟ್ ಮಾಡಿದ್ದು, ಅಲ್ಲಿಯೂ ರಾಜಕಾರಣ ಮಾಡಿದೆ.

ಬೆಂಗಳೂರು: ಅಕಾಲಿಕ ಮೃತ್ಯುವಿಗೆ ತುತ್ತಾದ ಶ್ರೀದೇವಿ ಸಾವಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಮಹಾನ್ ನಟಿಯ ಸಾವಿಗೆ ಎಲ್ಲೆಡೆಯಿಂದ ಸಂತಾಪ ಹರಿದು ಬರುತ್ತಿತ್ತು, ಟ್ವೀಟರ್‌ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

ರಾಷ್ಟ್ರಪತಿ, ಪ್ರಧಾನಿ ಸೇರಿ ದೇಶದ ಗಣ್ಯರು ಈ ಅದ್ಭುತ ನಟಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಸಹ ಸಂತಾಪ ಸೂಚಿಸಿ, ಟ್ವೀಟ್ ಮಾಡಿದ್ದು, ಅಲ್ಲಿಯೂ ರಾಜಕಾರಣ ಮಾಡಿದೆ.

 

 

ಸರಣಿ ಟ್ವೀಟ್ ಮೂಲಕ ಅಗಲಿದ ನಾಯಕ ನಟಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್, 2013ರಲ್ಲಿ ಯುಪಿಎ ಸರಕಾರ ಇರುವಾಗ ಈ ನಟಿಗೆ ಪದ್ಮಶ್ರೀ ಗೌರವ ನೀಡಲಾಗಿತ್ತು, ಎಂದು ಸೂಚಿಸಿರುವುದು ಅಪಾರ ಟೀಕೆಗಳಿಗೆ ಗುರಿಯಾಗಿತ್ತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ