ಆಪರೇಷನ್ : ವಿಶ್ವಾಸಮತಕ್ಕೆ ಕಾಂಗ್ರೆಸ್ ಶಾಸಕ ಗೈರು

Published : Jul 22, 2019, 11:00 AM IST
ಆಪರೇಷನ್ : ವಿಶ್ವಾಸಮತಕ್ಕೆ ಕಾಂಗ್ರೆಸ್ ಶಾಸಕ ಗೈರು

ಸಾರಾಂಶ

ವಿಶ್ವಾಸಮತ ಯಾಚನೆಗೆ ಡೆಡ್ ಲೈನ್ ಇಂದು ನೀಡಲಾಗಿದೆ. ಇದೇ ವೇಳೆ ಕೈ ಆಪರೇಷನ್ ಹಿನ್ನೆಲೆ ಕೈ ಶಾಸಕರೋರ್ವರು ಗೈರಾಗಲಿದ್ದಾರೆ. ಇದರಿಂದ ಮೈತ್ರಿ ಪಾಳಯದ ನಂಬರ್ ಗಳಲ್ಲಿ ಮತ್ತಷ್ಟು ಕುಸಿತವಾಗಿದೆ.

ಬೆಂಗಳೂರು [ಜು.22] : ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಇಂದೂ ಕೂಡ ಸದನಕ್ಕೆ ಗೈರಾಗಲಿದ್ದಾರೆ. 

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ನಾಗೇಂದ್ರಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಆಪರೇಷನ್ ನಡೆಯಲಿದ್ದು, ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇಂದು ಮೈತ್ರಿ ಪಾಳಯದ ವಿಶ್ವಾಸಮತ ಯಾಚನೆ ನಡೆಯುವ ಸಾಧ್ಯತೆ ಇದ್ದು, ಈ ವೇಳೆ ಶಾಸಕ ನಾಗೇಂದ್ರ ಗೈರಾಗಲಿದ್ದಾರೆ. 

ಇನ್ನು ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಾರ್ಡ್ ಬಳಿ ಪೊಲೀಸರ ನಿಯೋಜನೆ ಮಾಡಿದ್ದು, ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ಗೆ 8 ಎನ್ಬಾ ಪ್ರಶಸ್ತಿ
ಬ್ಯೂಟಿ ಸೀಕ್ರೆಟ್.. ಇಲ್ಲಿದೆ ಭಾರತೀಯ ಮಹಿಳೆಯರ ಮೇಕಪ್ ಕ್ರಾಂತಿ ಶುರುವಾದ ಕತೆ!