ಅತೃಪ್ತ ಕಾಂಗ್ರೆಸ್ ಶಾಸಕ ಯೂ ಟರ್ನ್, ಮತ್ತಷ್ಟು ಕುತೂಹಲ ಕೆರಳಿಸಿದೆ ಈ ನಡೆ

Published : Jul 13, 2019, 12:23 PM ISTUpdated : Jul 13, 2019, 04:21 PM IST
ಅತೃಪ್ತ ಕಾಂಗ್ರೆಸ್ ಶಾಸಕ ಯೂ ಟರ್ನ್, ಮತ್ತಷ್ಟು ಕುತೂಹಲ ಕೆರಳಿಸಿದೆ ಈ ನಡೆ

ಸಾರಾಂಶ

ರೆಬೆಲ್ ಆದ ಮುಖಂಡರ ಲಿಸ್ಟ್‌ ನಲ್ಲಿ ಗುರುತಿಸಿಕೊಂಡ ಕೈ ಶಾಸಕರೋರ್ವರು ಇದೀಗ ಟೈಂ ಫಿಕ್ಸ್ ಮಾಡಿದ್ದಾರೆ. ಅಲ್ಲದೇ ಯೂ ಟರ್ನ್ ಹೊಡೆಯುವ ಸಾಧ್ಯತೆ ಬಗ್ಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರು [ಜು. 13] : ರಾಜ್ಯ ರಾಜಕಾರಣದಲ್ಲಿ ಅತೃಪ್ತರ ಆಟ ಮುಂದುವರಿದಿದೆ. ರಾಜೀನಾಮೆ ನೀಡಿದ ಮುಖಂಡರು ಮುಂಬೈನಲ್ಲಿಯೇ ಕುಳಿತಿದ್ದಾರೆ. ಇತ್ತ ಕೈ ಅತೃಪ್ತ ಮುಖಂಡ ಯೂ ಟರ್ನ್ ಹೊಡೆದಿದ್ದಾರೆ. 

ನಮ್ಮ ಮುಖಂಡರು ನಮ್ಮ ಬಗ್ಗೆ ಮಾತನಾಡಿದ್ದಾರೆ.  ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಎಂಟಿಬಿ ಹೇಳಿದ್ದಾರೆ. 

ಕರ್ನಾಟಕ ರಾಜಕೀಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೈ ನಾಯಕರು ನಾಗರಾಜ್  ಅವರೊಂದಿಗೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ವಿವಿಧ ನಾಯಕರು ಚರ್ಚೆ ನಡೆಸಿದ್ದು, ಇದೀಗ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. 

ರಾಜೀನಾಮೆ ವಾಪಸ್ ಪಡೆಯಲು ಸ್ವಲ್ಪ ಟೈಂ ಕೇಳಿದ್ದೇನೆ.  ಶಾಸಕ ಸುಧಾಕರ್ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪರಮೇಶ್ವರ್

"

ಡಿಕೆ ಶಿವಕುಮಾರ್

"

ಎಂಟಿಬಿ ನಾಗರಾಜ್

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!