ಕಾಂಗ್ರೆಸ್ ರ್ಯಾಲಿಗೆ ಭಾರೀ ಟ್ರಾಫಿಕ್ ಜಾಮ್ ಬಿಸಿ

Published : Apr 08, 2018, 06:09 PM ISTUpdated : Apr 14, 2018, 01:13 PM IST
ಕಾಂಗ್ರೆಸ್ ರ್ಯಾಲಿಗೆ ಭಾರೀ ಟ್ರಾಫಿಕ್ ಜಾಮ್ ಬಿಸಿ

ಸಾರಾಂಶ

ಕಾಂಗ್ರೆಸ್ ಜನಾಶಿರ್ವಾದ ಸಮಾವೇಶಕ್ಕೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ.  

ಬೆಂಗಳೂರು : ಕಾಂಗ್ರೆಸ್ ಜನಾಶಿರ್ವಾದ ಸಮಾವೇಶಕ್ಕೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ.  

ಪ್ಯಾಲೇಸ್ ಗ್ರೌಂಡ್’ನಲ್ಲಿ ಜನಾಶಿರ್ವಾದ ಯಾತ್ರೆ ಸಮಾರೋಪ ನಡೆಯುತ್ತಿದ್ದು, ಇದರಿಂದ ಪ್ಯಾಲೇಸ್ ರಸ್ತೆ ಸುತ್ತ ಮುತ್ತಲ ಪ್ರದೇಶದಲ್ಲಿ ಕಿಲೋಮೀರ್’ಗಟ್ಟಲೇ  ವಾಹನಗಳು ಸಾಲುಗಟ್ಟಿ ನಿಂತಿವೆ.

ಸಮಾವೇಶದ ಪ್ರದೇಶಕ್ಕೆ ಆಗಮಿಸಲು ಕಾರ್ಯಕರ್ತರು ಹರಸಾಹಸ ಪಡುವಂತಾಗಿದೆ. ಟ್ರಾಫಿಕ್ ಜಾಮ್’ನಲ್ಲಿ ನೂರಾರು ಕಾರ್ಯಕರ್ತರು ಸಿಲುಕಿಕೊಂಡಿದ್ದು, ಬಸ್’ನಿಂದ ಇಳಿದು ಅನೇಕರು ನಡೆದುಕೊಂಡೇ ಹೋಗುತ್ತಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌