ಈ ಚುನಾವಣೆ ಅಲ್ಲಾ-ರಾಮನ ನಡುವಿನ ಸಮರ: ಬಿಜೆಪಿ ಶಾಸಕನಿಂದ ವಿವಾದದ ಕಿಡಿ

Published : Jan 23, 2018, 11:39 AM ISTUpdated : Apr 11, 2018, 12:57 PM IST
ಈ ಚುನಾವಣೆ ಅಲ್ಲಾ-ರಾಮನ ನಡುವಿನ ಸಮರ: ಬಿಜೆಪಿ ಶಾಸಕನಿಂದ ವಿವಾದದ ಕಿಡಿ

ಸಾರಾಂಶ

"ಮುಂದಿನ ಚುನಾವಣೆ ಅಲ್ಲಾ - ರಾಮನ ಸಮರ" ಎಂದು  ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರು (ಜ.23): "ಮುಂದಿನ ಚುನಾವಣೆ ಅಲ್ಲಾ - ರಾಮನ ಸಮರ" ಎಂದು  ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಂದಿನ ಚುನಾವಣೆ ಅಲ್ಲಾಹ್  ಹಾಗೂ ರಾಮನ ನಡುವೆ ನಡೆಯುವ ಸಮರ. ಬಂಟ್ವಾಳದಲ್ಲಿ ರಮಾನಾಥ್ ರೈ ಮತ್ತು ರಾಜೇಶ್ ನಾಯ್ಕ್ ನಡುವೆ ಸ್ಪರ್ಧೆ ಅಲ್ಲ. ನಿಮಗೆ ರಾಮ ಬೇಕೋ? ಅಲ್ಲಾ ಬೇಕೋ? ನೀವೇ ತೀರ್ಮಾನ ಮಾಡಿ.  ಅಲ್ಲಾನನ್ನ ಗೆಲ್ಲಿಸ್ತೀರಾ ಅಥವಾ ರಾಮನನ್ನು ಪ್ರೀತಿಸೋ ವ್ಯಕ್ತಿಯನ್ನು ಗೆಲ್ಲಿಸ್ತೀರಾ ಎಂದು ವಿವಾದದ ಕಿಡಿ ಹಚ್ಚಿದ್ದಾರೆ.

ಹಿಂದೂಗಳ ಸ್ವಾಭಿಮಾನದ ಪ್ರಶ್ನೆ ಈ ಚುನಾವಣೆ. ಈ ಕ್ಷೇತ್ರದಿಂದ 6 ಬಾರಿ ಆಯ್ಕೆಯಾಗಿರುವ ಶಾಸಕರು ನಾನು ಅಲ್ಲಾನ ಕೃಪೆಯಿಂದ ಯ್ಕೆಯಾಗಿದ್ದೆ ಅಂತಾರೆ. 6 ಬಾರಿ ಗೆದ್ದ ವ್ಯಕ್ತಿ ನಮಗೆ ಹಿಂದೂಗಳ ಮತ ಬೇಡ ಅಂತಾರೆ ಅಂದರೆ ನಮಗೆ ಮರ್ಯಾದೆ ಪ್ರಶ್ನೆ ಇದು. ಯಾರನ್ನು ಗೆಲ್ಲಿಸಬೇಕು ಎಂಬುದು ಬಂಟ್ವಾಳದ ಪ್ರಶ್ನೆ ಅಲ್ಲ. ಇಡೀ ಜಿಲ್ಲೆಯ ಪ್ರಶ್ನೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
ಕುಂಟುನೆಪ ಹೇಳಂಗಿಲ್ಲ, ಈ ದೇಶಗಳ ನಾಗರಿಕರಿಗೆ ಮಿಲಿಟರಿ ಸೇವೆ ಕಡ್ಡಾಯ! ಭಾರತದಲ್ಲಿ ಇದು ಜಾರಿಯಾದ್ರೆ?