ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ಇದೆಂಥಾ ವಿವಾದ?

Published : Aug 07, 2018, 08:33 PM ISTUpdated : Aug 07, 2018, 08:40 PM IST
ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ಇದೆಂಥಾ ವಿವಾದ?

ಸಾರಾಂಶ

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಸಾವಿನ ನಂತರ ವಿವಾದವೊಂದು ಭುಗಿಲೆದ್ದಿದೆ. ಕರುಣಾನಿಧಿ ಅಂತ್ಯ ಸಂಸ್ಕಾರ ವಿಚಾರ ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ಚೆನ್ನೈ[ಆ.7] ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ ಮಾಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಕರುಣಾನಿಧಿ ಅಭಿಮಾನಿಗಳು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ

ಆದರೆ ಮರೀನಾ ಬೀಚ್ ನಲ್ಲಿ ಅವಕಾಶ ನೀಡುವ ಬಗ್ಗೆ ತಮಿಳುನಾಡು ಸರಕಾರ ಇಲ್ಲಿಯವರೆಗೆ ಯಾವುದೆ ಸ್ಪಷ್ಟನೆ ನೀಡಿಲ್ಲ. ತಮಿಳುನಾಡು ಸರಕಾರ ಕರುಣಾನಿಧಿ ಸಾವಿನಲ್ಲೂ ರಾಜಕಾರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!