ಸುವರ್ಣ ನ್ಯೂಸ್ ತಂಡದ ಸಾರ್ಥಕತೆಗೆ ರ‍್ಯಾಪ್ ಸಾಂಗ್ ಮೂಲಕ ಧನ್ಯವಾದ

Published : Aug 30, 2018, 11:18 PM ISTUpdated : Sep 09, 2018, 09:59 PM IST
ಸುವರ್ಣ ನ್ಯೂಸ್ ತಂಡದ ಸಾರ್ಥಕತೆಗೆ ರ‍್ಯಾಪ್ ಸಾಂಗ್ ಮೂಲಕ  ಧನ್ಯವಾದ

ಸಾರಾಂಶ

ಕೊಡಗಿನ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ ನೀಡಲು  ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್ .ಕಾಂ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿತ್ತು. ಮಧ್ಯಮದ ಸ್ಪಂದನೆಗೆ ಓಗೂಟ್ಟ ರಾಜ್ಯದ ಜನತೆ ಕೊಟ್ಯಂತರ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಮಾಧ್ಯಮ ಕಚೇರಿಗೆ ನೀಡಿದ್ದರು.

ಬೆಂಗಳೂರು[ಆ.30]: ಮಹಾಮಳೆಯಿಂದ ತತ್ತರಿಸಿದ ಕೊಡಗಿನ ನೆರವಿಗೆ ನಿಂತಿದ್ದ ನಿಮ್ಮ ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್ .ಕಾಂ ತಂಡಕ್ಕೆ  ಅಭಿಮಾನಿಗಳು ವಿಶೇಷವಾಗಿ ಥ್ಯಾಂಕ್ಸ್ ಹೇಳಿ ರ‍್ಯಾಪ್ ಸಾಂಗ್ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.

ಕೊಡಗಿನ ಗಗನ್ ಹಾಗೂ ಯಕ್ಷಿತ್ ಎನ್ನುವ ವಿದ್ಯಾರ್ಥಿಗಳಿಂದ ರ‍್ಯಾಪ್ ಸಾಂಗ್ ಮಾಡಿ ಟ್ರ್ಯಾಪರ್ಸ್ ತಂಡ ಹಾಡಿನ ಸಂಯೋಜನೆ ಮಾಡಿದ್ದಾರೆ. ಪರಿಹಾರ ದೊರಕಿದವರ ಬಾಳು ಮತ್ತೆ ಹಸನಾದರೆ ಅದೊಂದು ರೀತಿಯ ಅದ್ಭುತ ಧನ್ಯತಾ ಭಾವ. ಅಭಿನಂದನೆಗಳು ಎಂದು ಈ ರ‍್ಯಾಪ್  ಸಾಂಗ್ ಮಾಡಿದ ತಂಡಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕೂಡ ಟ್ವೀಟರ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

"

ಕೊಡಗಿನ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ ನೀಡಲು  ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್ .ಕಾಂ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿತ್ತು. ಮಧ್ಯಮದ ಸ್ಪಂದನೆಗೆ ರಾಜ್ಯದ ಜನತೆ ಕೊಟ್ಯಂತರ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಕಚೇರಿಗೆ ಬಂದು ತಲುಪಿಸಿದ್ದರು. ಸ್ವಯಂ ಸೇವಾ ಸಂಘದ ಸಹಕಾರದೊಂದಿಗೆ 32 ಟನ್ ಪರಿಹಾರ ಸಾಮಗ್ರಿಗಳನ್ನು ಕಾಫಿ ನಾಡಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಸುವರ್ಣ ನ್ಯೂಸ್ ತಲುಪಿಸಿತ್ತು.

 

   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ