ಸುವರ್ಣ ನ್ಯೂಸ್ ತಂಡದ ಸಾರ್ಥಕತೆಗೆ ರ‍್ಯಾಪ್ ಸಾಂಗ್ ಮೂಲಕ ಧನ್ಯವಾದ

By Web DeskFirst Published Aug 30, 2018, 11:18 PM IST
Highlights

ಕೊಡಗಿನ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ ನೀಡಲು  ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್ .ಕಾಂ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿತ್ತು. ಮಧ್ಯಮದ ಸ್ಪಂದನೆಗೆ ಓಗೂಟ್ಟ ರಾಜ್ಯದ ಜನತೆ ಕೊಟ್ಯಂತರ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಮಾಧ್ಯಮ ಕಚೇರಿಗೆ ನೀಡಿದ್ದರು.

click me!