ಸುವರ್ಣ ನ್ಯೂಸ್ ತಂಡದ ಸಾರ್ಥಕತೆಗೆ ರ್ಯಾಪ್ ಸಾಂಗ್ ಮೂಲಕ ಧನ್ಯವಾದ
By Web DeskFirst Published Aug 30, 2018, 11:18 PM IST
Highlights
ಕೊಡಗಿನ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ ನೀಡಲು ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್ .ಕಾಂ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿತ್ತು. ಮಧ್ಯಮದ ಸ್ಪಂದನೆಗೆ ಓಗೂಟ್ಟ ರಾಜ್ಯದ ಜನತೆ ಕೊಟ್ಯಂತರ ರೂ. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಮಾಧ್ಯಮ ಕಚೇರಿಗೆ ನೀಡಿದ್ದರು.