'ಒಬ್ಬನಾದ್ರೂ ಸಾಯಬೇಕು’: ಅಧಿಕಾರಿ ಹೇಳಿಕೆ ವೈರಲ್!

Published : May 23, 2018, 10:47 AM IST
'ಒಬ್ಬನಾದ್ರೂ ಸಾಯಬೇಕು’: ಅಧಿಕಾರಿ ಹೇಳಿಕೆ ವೈರಲ್!

ಸಾರಾಂಶ

ತಮಿಳುನಾಡಿನ ತೂತುಕುಡಿಯಲ್ಲಿ ಸ್ಟೆರ್ಲೈಟ್ ಕಂಪನಿ  ವಿರುದ್ದ ರೈತರ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಯೋರ್ವರ ಹೇಳಿಕೆ ಭಾರೀ ವಿವವಾದ ಸೃಷ್ಟಿಸಿದೆ.  ಪ್ರತಿಭಟನಾ ನಿರತ ರೈತರತ್ತ ಗುಂಡು ಹಾರಿಸುತ್ತಿದ್ದ ಕಿರಿಯ ಅಧಿಕಾರಿಗೆ ಕನಿಷ್ಠ ಒಬ್ಬನಾದರೂ ಸಾಯಬೇಕು ಎಂದು ಆಜ್ಞೆ ನೀಡುತ್ತಿರುವ ಅಧಿಕಾರಿಯ ಹೇಳಿಕೆ ವಿಡಿಯೋದಲ್ಲಿ ಸೆರೆಯಾಗಿದೆ.

ಚೆನೈ (ಮೇ. 23): ತಮಿಳುನಾಡಿನ ತೂತುಕುಡಿಯಲ್ಲಿ ಸ್ಟೆರ್ಲೈಟ್ ಕಂಪನಿ  ವಿರುದ್ದ ರೈತರ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಯೋರ್ವರ ಹೇಳಿಕೆ ಭಾರೀ ವಿವವಾದ ಸೃಷ್ಟಿಸಿದೆ.  ಪ್ರತಿಭಟನಾ ನಿರತ ರೈತರತ್ತ ಗುಂಡು ಹಾರಿಸುತ್ತಿದ್ದ ಕಿರಿಯ ಅಧಿಕಾರಿಗೆ ಕನಿಷ್ಠ ಒಬ್ಬನಾದರೂ ಸಾಯಬೇಕು ಎಂದು ಆಜ್ಞೆ ನೀಡುತ್ತಿರುವ ಅಧಿಕಾರಿಯ ಹೇಳಿಕೆ ವಿಡಿಯೋದಲ್ಲಿ ಸೆರೆಯಾಗಿದೆ.

ಪೊಲೀಸ್ ಕಾರ್ಯಾಚರಣೆ ನಿಲ್ಲಿಸುವಂತೆ  ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ  ಬಸ್ ಮೇಲೆ ನಿಂತಿದ್ದ ಅಧಿಕಾರಿಯೊಬ್ಬರು ಕನಿಷ್ಟ ಒಬ್ಬರಾದರೂ ಸಾಯಬೇಕೆಂದು ಹೇಳಿದ್ದು, ಕೆಲವೇ ಕ್ಷಣಗಳಲ್ಲಿ ಫೈರಿಂಗ್ ನಡೆಸಿದ್ದಾರೆ. ಗೋಲಿಬಾರ್ ನಿಂದಾಗಿ  11 ಮಂದಿ  ಸಾವನ್ನಪ್ಪಿದ್ದು,  50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ವಿಷಯುಕ್ತ ಅನಿಲ ಹೊರಸೂಸುತ್ತಿರುವ ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆ ನಿಲ್ಲಿಸುವಂತೆ ರೈತರು ಪ್ರತಿಭಟನೆ ನಡೆಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ