ಎಟಿಎಂ'ನ 5 ಕೋಟಿ ರೂ. ರಕ್ಷಿಸಿದ ಪೊಲೀಸರು

Published : Sep 30, 2017, 09:41 PM ISTUpdated : Apr 11, 2018, 01:05 PM IST
ಎಟಿಎಂ'ನ 5 ಕೋಟಿ  ರೂ. ರಕ್ಷಿಸಿದ ಪೊಲೀಸರು

ಸಾರಾಂಶ

ಪಿಎಸ್ಐ ಸಂತೋಷ ಪಾಟೀಲ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಚಾಲಕನನ್ನು ಬಂಧಿಸಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ(ಸೆ.30): ಎಟಿಎಂಗೆ ಹಣವನ್ನೇ ಲಪಟಾಯಿಸಿ ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ನಾರಾಯಣ್ ಬಾಬನ್ ಕೊಡೆಕರ್ ಬಂಧಿತ ಚಾಲಕ. ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಬಳಿ ಸೆಕ್ಯೂರಿಟಿ ವ್ಯಾಲ್ಯೂ ಕಂಪನಿಗೆ ಸೇರಿದ ವಾಹನದಲ್ಲಿ ಮಹಾರಾಷ್ಟ್ರದ ಹಡಪ್ಸರ್ ಬ್ಯಾಂಕಿಗೆ ಸೇರಿದ ಸುಮಾರು 5 ಕೋಟಿ ಹಣವನ್ನು ಬಾಬನ್ ಪುಣೆಯಿಂದ ಲಪಟಾಯಿಸಿ ಬೆಂಗಳೂರಿಗೆ ತೆರಳುತ್ತಿದ್ದ.

ಪಿಎಸ್ಐ ಸಂತೋಷ ಪಾಟೀಲ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಚಾಲಕನನ್ನು ಬಂಧಿಸಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
ಕುಂಟುನೆಪ ಹೇಳಂಗಿಲ್ಲ, ಈ ದೇಶಗಳ ನಾಗರಿಕರಿಗೆ ಮಿಲಿಟರಿ ಸೇವೆ ಕಡ್ಡಾಯ! ಭಾರತದಲ್ಲಿ ಇದು ಜಾರಿಯಾದ್ರೆ?