ಸಿಎಂ ಸೇಫ್ಟಿಗಾಗಿ ಡಿಕೆಶಿ ಕಾರು ಶಿಫ್ಟ್

Published : Jun 21, 2018, 02:07 PM ISTUpdated : Jun 21, 2018, 04:11 PM IST
ಸಿಎಂ ಸೇಫ್ಟಿಗಾಗಿ ಡಿಕೆಶಿ ಕಾರು ಶಿಫ್ಟ್

ಸಾರಾಂಶ

ಸಚಿವ ಡಿಕೆ ಶಿವಕುಮಾರ್​ ಅವರ ಕಾರನ್ನೇ ತೆಗೆಸಿದ ಪೊಲೀಸರು ಬೆಂಗಳೂರಿನ ಶಕ್ತಿಭವನದ ಎದುರು ನಿಲ್ಲಿಸಿದ್ದ ಡಿ.ಕೆ.ಶಿವಕುಮಾರ್​ ಕಾರು

ಬೆಂಗಳೂರು[ಜೂ.21]: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಭದ್ರತಾ ವಾಹನಗಳಿಗೆ ಸರಾಗವಾಗಿ ದಾರಿ ಮಾಡಿಕೊಡುವ ಉದ್ದೇಶದಿಂದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ವಾಹನವನ್ನು ಪೊಲೀಸರು ಬೇರೆ ಕಡೆ ಸ್ಥಳಾಂತರಿದ ಘಟನೆ ಶಕ್ತಿಭವನದ ಬಳಿ ನಡೆದಿದೆ.

ಸಿಎಂ ಶಕ್ತಿಭವನಕ್ಕೆ ಆಗಮನವಾಗುವ ಪ್ರವೇಶದ್ವಾರದಿಂದ ಡಿ.ಕೆ. ಶಿವಕುಮಾರ್ ಅವರ ಕಾರು ದೂರದಲ್ಲಿತ್ತು. ಸಿಎಂ ಅವರ ಭದ್ರತೆಗೆ ಅಡ್ಡಿಯಾಗುವ ಕಾರಣದಿಂದ ಪೊಲೀಸರು ಸಚಿವರ ವಾಹನವನ್ನು ಬೇರೆಡೆ ಸ್ಥಳಾಂತರಿಸಿ ಮುಖ್ಯಮಂತ್ರಿಯವರ ಬೆಂಗಾವಲು ಪಡೆಯ ವಾಹನಗಳನ್ನು ನಿಲ್ಲಿಸಲು ಅವಕಾಶ ಮಾಡಿಕೊಟ್ಟರು. ಮುಖ್ಯಮಂತ್ರಿಯವರ ಭದ್ರತೆಗೆ ಯಾವುದೇ ಲೋಪವುಂಟಾಗಬಾರದೆಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!