
ಮೈಸೂರು (ಸೆ.30): ವಿಶ್ವ ವಿಖ್ಯಾತ ಮೈಸೂರು ದಸಾರಗೆ ಕ್ಷಣಗಣನೆ ಆರಂಭವಾಗಿದೆ.
ಸಾಂಪ್ರದಾಯಿಕ ದಸರಾ ಮಹೋತ್ಸವಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾರೀತಿಯಲ್ಲೂ ಸನ್ನದ್ಧವಾಗಿದೆ.
ನಾಳೆ ನಾಡಹಬ್ಬ ದಸರಾ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಉದ್ಘಾಟನೆಗೊಂಡರೆ, ಮತ್ತೊಂದೆಡೆ ಇಡೀ ದಿನ ದಸರೆಯ ಹತ್ತು ಹಲವು ಕಾರ್ಯಕ್ರಮಗಳಿಗೆ ಏಕಕಾಲದಲ್ಲಿ ಚಾಲನೆ ಸಿಗಲಿದೆ.
ಹಿರಿಯ ಸಾಹಿತಿ ಚನ್ನವೀರ ಕಣವಿ ಈ ಬಾರಿಯ ದಸರಾವನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.