ಗೌರಿ ಲಂಕೇಶ್ ಹತ್ಯೆ ಬಳಿಕ ವಿಜಯಪುರದಲ್ಲಿ ಭರ್ಜರಿ ಕಾರ್ಯಾಚರಣೆ; ಕಂಟ್ರಿ ಪಿಸ್ತೂಲ್ ಜಾಲ ಪತ್ತೆ

Published : Oct 16, 2017, 07:41 PM ISTUpdated : Apr 11, 2018, 01:03 PM IST
ಗೌರಿ ಲಂಕೇಶ್ ಹತ್ಯೆ ಬಳಿಕ ವಿಜಯಪುರದಲ್ಲಿ ಭರ್ಜರಿ ಕಾರ್ಯಾಚರಣೆ; ಕಂಟ್ರಿ ಪಿಸ್ತೂಲ್ ಜಾಲ ಪತ್ತೆ

ಸಾರಾಂಶ

ಗೌರಿ ಲಂಕೇಶ್  ಹತ್ಯೆ ನಂತರ ವಿಜಯಪುರದಲ್ಲಿ ಪೊಲೀಸರ ಕಾರ್ಯಾಚರಣೆ ಚುರುಕುಗೊಂಡಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ ಪ್ರಮುಖ ಕಂಟ್ರಿ ಪಿಸ್ತುಲ್ ಜಾಲ ಪತ್ತೆಯಾಗಿದೆ. ಇನ್ನೂ ಕಂಟ್ರಿ ಪಿಸ್ತುಲ್ ಮಾರಾಟ ಮಾಡುತ್ತಿದ್ದ 12 ಜನರ ಬಂಧಿಸಲಾಗಿದೆ.

ಬೆಂಗಳೂರು (ಅ.16): ಗೌರಿ ಲಂಕೇಶ್  ಹತ್ಯೆ ನಂತರ ವಿಜಯಪುರದಲ್ಲಿ ಪೊಲೀಸರ ಕಾರ್ಯಾಚರಣೆ ಚುರುಕುಗೊಂಡಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ ಪ್ರಮುಖ ಕಂಟ್ರಿ ಪಿಸ್ತುಲ್ ಜಾಲ ಪತ್ತೆಯಾಗಿದೆ. ಇನ್ನೂ ಕಂಟ್ರಿ ಪಿಸ್ತುಲ್ ಮಾರಾಟ ಮಾಡುತ್ತಿದ್ದ 12 ಜನರ ಬಂಧಿಸಲಾಗಿದೆ. 20 ಕಂಟ್ರಿ ಪಿಸ್ತುಲ್, 49 ಜೀವಂತ ಗುಂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ತಾಫ್ ವಾಲಿಕಾರ್ , ಕೈಲಾಶ ದೇಖುನ್, ಗೌಡಪ್ಪ ಕೊಕಟನೂರ್ , ಸೋಮಣ್ಣ ಅಗಸರ್ , ಗುರುಬಸಪ್ಪ ದೊಡ್ಡಗಾಣಿಗೇರ , ಗಣಪತಿ ವೀರಶಟ್ಟಿ, ಗೌಸ್ ಸುತಾರ್, ಹೈದರ್ ಜಾಲಗೇರಿ, ಗೈಬುಸಾಬ್, ಚಾಂದಪೀರ್, ಹುಸೇನ್ ಪಟೇಲ್, ಸಮೀರ ಯರಗಲ್ ಬಂಧಿತ ಬಂಧಿತರು.  

ಮಧ್ಯಪ್ರದೇಶದಿಂದ ಕಂಟ್ರಿ ಪಿಸ್ತುಲ್ ಗಳು ಸಪ್ಲೈ ಆಗುತ್ತಿದ್ದ ವು. ಮಧ್ಯ ಪ್ರದೇಶದ ಧಾರ ಜಿಲ್ಲೆಗೆ ತೆರಳಿ  ಎಎಸ್ಪಿ ಶಿವಕುಮಾರ್ ಗುಣಾರಿ ನೇತೃತ್ವದ ವಿಶೇಷ ತಂಡ  ಕಾರ್ಯಾಚರಣೆ ನಡೆಸಿದೆ.   ಉತ್ತರ ವಲಯ ಐಜಿಪಿ ರಾಮಚಂದ್ರರಾವ್ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಳಿ ಕಟ್ಟುವ ಶುಭ ವೇಳೆ..., 'ಇವನು ನನ್ನ ಗಂಡ' ಎಂದವಳೊಂದಿಗೆ ಸಂಸಾರ ನಡೆಸುತ್ತೇನೆ ಎಂದ ಮದುಮಗ!
ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!