
ಚಿತ್ರದುರ್ಗ : ಗ್ರಹಣವೆನ್ನುವುದು ಕೆಡಿಕಿನ ಸಮಯ ಎನ್ನುವ ಮೂಢನಂಬಿಕೆಯನ್ನು ಇಲ್ಲೊಂದು ಜೋಡಿ ತೊಡೆದು ಹಾಕಿದೆ.
ಖಾಗ್ರಾಸ ಚಂದ್ರಗ್ರಹಣದ ವೇಳೆಯೇ ಹೊಸಬಾಳಿಗೆ ಹೆಜ್ಜೆ ಹಾಕಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹೂವಿನಹೊಳೆ ಗ್ರಾಮದಲ್ಲಿ ಈ ವಿವಾಹ ನಡೆದಿದೆ.
ಮರಡಿ ರಂಗಪ್ಪ ನಾಯಕ ಮತ್ತು ವಸಂತಕುಮಾರಿ ವಿವಾಹವಾಗುವ ಮೂಲಕ ಹೊಸ ಬಾಳಿಕೆ ಕಾಲಿರಿಸಿದ್ದಾರೆ. ಚಿತ್ರದುರ್ಗ ಮುರುಘಮಠದ ಅಲ್ಲಮಪ್ರಭು ಸಂಶೋಧನ ಕೇಂದ್ರ ಸಭಾಂಗಣದಲ್ಲಿ ವಿವಾಹ ಕಾರ್ಯಕ್ರಮ ನಡೆದಿದೆ.
ಚಿತ್ರದುರ್ಗದ ಮುರುಘ ಮಠದ ಡಾ. ಮುರುಘ ಶರಣರ ಸಾನಿದ್ಯದಲ್ಲಿ ಹೊಸಬಾಳಿಗೆ ಕಾಲಿಟ್ಟಿದ್ದಾರೆ. ಈ ಮೂಲಕ ಮೂಢ ನಂಬಿಕೆಯ ತೊಡೆಯುವ ಪ್ರಯತ್ನ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.