ಅಗಸ್ಟಾ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿಗೆ ಜಾಮೀನು

Published : Dec 26, 2016, 07:52 AM ISTUpdated : Apr 11, 2018, 12:42 PM IST
ಅಗಸ್ಟಾ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿಗೆ ಜಾಮೀನು

ಸಾರಾಂಶ

ಎರಡು ಲಕ್ಷ ರೂ. ಠೇವಣಿ ಇಡುವಂತೆ ಆದೇಶಿಸಿರುವ ನ್ಯಾಯಾಲಯ, ತ್ಯಾಗಿ ಅವರಿಗೆ ನಗರ ಬಿಟ್ಟು ಹೊರಹೋಗದಂತೆ ಸೂಚಚಿಸಿದೆ.

ನವದೆಹಲಿ (ಡಿ. 26): ಅಗಸ್ಟಾ ವೆಸ್ಟ್’ಲ್ಯಾಂಡ್ ಹಗರಣ ಪ್ರಕರಣದಲ್ಲಿ ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ.ತ್ಯಾಗಿಗೆ ಇಲ್ಲಿಯ ಸ್ಥಳೀಯ ನ್ಯಾಯಾಲಯ ಇಂದು ಜಾಮೀನು ನೀಡಿದೆ.

ಎರಡು ಲಕ್ಷ ರೂ. ಠೇವಣಿ ಇಡುವಂತೆ ಆದೇಶಿಸಿರುವ ನ್ಯಾಯಾಲಯ, ತ್ಯಾಗಿ ಅವರಿಗೆ ನಗರ ಬಿಟ್ಟು ಹೊರಹೋಗದಂತೆ ಸೂಚಚಿಸಿದೆ.

ಇತರ ಇಬ್ಬರು ಆರೋಪಿಗಳು- ಸಂಜೀವ್ ತ್ಯಾಗಿ ಹಾಗೂ ಗೌತಮ್ ಖೇತಾನ್- ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಜ.4 ವಿಚಾರಣೆ ನಡೆಸಲಿದೆ.

ವಾಯುಪಡೆಯ ಮುಖ್ಯಸ್ಥರಾಗಿದ್ದಾಗ ಅಗಸ್ಟಾ ವೆಸ್ಟ್’ಲ್ಯಾಂಡ್ ಹೆಲಿಕಾಪ್ಟರ್ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪ ತ್ಯಾಗಿ ಅವರ ಮೇಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!