ರುದ್ರೇಶ್ ಹತ್ಯೆ: ಶೋಭಾಗೆ ನೋಟಿಸ್

Published : Jan 16, 2017, 03:25 AM ISTUpdated : Apr 11, 2018, 12:36 PM IST
ರುದ್ರೇಶ್ ಹತ್ಯೆ: ಶೋಭಾಗೆ ನೋಟಿಸ್

ಸಾರಾಂಶ

ಕಳೆದ ಅಕ್ಟೋಬರ್’ನಲ್ಲಿ ಬೆಂಗಳೂರಿನ ಶಿವಾಜಿನಗರ ಬಳಿ ನಡೆದ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್ ಬೇಗ್ ಕೈವಾಡವಿದೆಯೆಂದು ಕರಾಂದ್ಲಾಜೆ ಆರೋಪಿಸಿದ್ದರು.

ಬೆಂಗಳುರು (ಜ.16): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕಿ ಶೋಭಾ ಕರಾಂದ್ಲಾಜೆ ವಿರುದ್ಧ ಸಚಿವ ರೋಷನ್ ಬೇಗ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ನ್ಯಾಯಾಲಯವು ನೋಟಿಸ್ ಜಾರಿಮಾಡಿದೆ.

ಕಳೆದ ಅಕ್ಟೋಬರ್’ನಲ್ಲಿ ಬೆಂಗಳೂರಿನ ಶಿವಾಜಿನಗರ ಬಳಿ ನಡೆದ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್ ಬೇಗ್ ಕೈವಾಡವಿದೆಯೆಂದು ಕರಾಂದ್ಲಾಜೆ ಆರೋಪಿಸಿದ್ದರು.

ರೋಷನ್ ಬೇಗ್, ಕರಂದ್ಲಾಜೆ ವಿರುದ್ಧ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ಈಗ ಕರಾಂದ್ಲಾಜೆಗೆ ನೋಟಿಸ್ ಜಾರಿ ಮಾಡಿದೆ.

ಕಳೆ ಅಕ್ಟೋಬರ್'ನಲ್ಲಿ ತಾಲೀಮು ಮುಗಿಸಿ ಮನೆಗೆ ವಾಪಸು ಬರುತ್ತಿದ್ದ ವೇಳೆ ದುಷ್ಕರ್ಮಿಗಳು ರುದ್ರೇಶ್'ರನ್ನು ಹತ್ಯೆಗೈದಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!