ಮಂಡ್ಯ ಡಿಸಿ ಕಾರನ್ನೇ ಜಪ್ತಿಗೊಳಿಸಿದ ಕೋರ್ಟ್

Published : Feb 17, 2017, 09:20 AM ISTUpdated : Apr 11, 2018, 12:51 PM IST
ಮಂಡ್ಯ ಡಿಸಿ ಕಾರನ್ನೇ ಜಪ್ತಿಗೊಳಿಸಿದ ಕೋರ್ಟ್

ಸಾರಾಂಶ

ಜಿಲ್ಲಾಡಳಿತ ಹಾಗೂ ತಾಲೂಕು ಕಚೇರಿ ವಿರುದ್ಧ ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮದ ಪಟೇಲ್'ರಾಗಿದ್ದ ಕೆಂಡೆಗೌಡ ಎಂಬುವರ ಪುತ್ರ ಪಾರ್ಥಸಾರಥಿ ಕೋರ್ಟ್ ಮೋರೆ ಹೋಗಿದ್ದರು.

ಮಂಡ್ಯ(ಫೆ.17): ಪಟೇಲ್ ಹುದ್ದೆಯ  ಗೌರವಧನ ಪಾವತಿಸದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಕಾರು ಹಾಗೂ ಮದ್ದೂರು ತಹಶೀಲ್ದಾರ್ ಕಚೇರಿ ಸಾಮಾಗ್ರಿ ಜಪ್ತಿಗೆ ಮಂಡ್ಯದ 1ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ. 1989ರಲ್ಲಿ ಸರ್ಕಾರ ಪಟೇಲ್ ಹುದ್ದೆಯನ್ನು ರದ್ದುಗೊಳಿಸಿತ್ತು. ಹುದ್ದೆ ರದ್ದಾದ ನಂತರ ನೀಡಬೇಕಿದ್ದ ಗೌರವ ಧನ‌ ನೀಡಿರಲಿಲ್ಲ. ಗೌರವಧನ ಸತಾಯಿಸಿದ್ದ  ಜಿಲ್ಲಾಡಳಿತ ಹಾಗೂ ತಾಲೂಕು ಕಚೇರಿ ವಿರುದ್ಧ ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮದ ಪಟೇಲ್'ರಾಗಿದ್ದ ಕೆಂಡೆಗೌಡ ಎಂಬುವರ ಪುತ್ರ ಪಾರ್ಥಸಾರಥಿ ಕೋರ್ಟ್ ಮೋರೆ ಹೋಗಿದ್ದರು.ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜಪ್ತಿಗೆ ಆದೇಶ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!
ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!