ರಾಜಸ್ಥಾನದಲ್ಲಿ ಗೋರಕ್ಷಣೆ ಹೆಸರಲ್ಲಿ ಮತ್ತೊಂದು ಹತ್ಯೆ

Published : Nov 13, 2017, 11:36 AM ISTUpdated : Apr 11, 2018, 01:03 PM IST
ರಾಜಸ್ಥಾನದಲ್ಲಿ ಗೋರಕ್ಷಣೆ ಹೆಸರಲ್ಲಿ ಮತ್ತೊಂದು ಹತ್ಯೆ

ಸಾರಾಂಶ

ಗೋವುಗಳನ್ನು ಸಾಗಿಸುತ್ತಿದ್ದ ವಾಹನವೊಂದರ ಮೇಲೆ ಗುಂಪೊಂದು ನಡೆಸಿದ ದಾಳಿಯಲ್ಲಿ ಓರ್ವ ಸಾವನ್ನಪ್ಪಿ, ಇತರೆ ಇಬ್ಬರು ಗಾಯಗೊಂಡ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಗೋವಿಂದ್ ಗಢ ಎಂಬಲ್ಲಿ ನಡೆದಿದೆ.

ಅಲ್ವಾರ್/ನವದೆಹಲಿ: ಗೋವುಗಳನ್ನು ಸಾಗಿಸುತ್ತಿದ್ದ ವಾಹನವೊಂದರ ಮೇಲೆ ಗುಂಪೊಂದು ನಡೆಸಿದ ದಾಳಿಯಲ್ಲಿ ಓರ್ವ ಸಾವನ್ನಪ್ಪಿ, ಇತರೆ ಇಬ್ಬರು ಗಾಯಗೊಂಡ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಗೋವಿಂದ್ ಗಢ ಎಂಬಲ್ಲಿ ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಹತ್ಯೆ ಬಳಿಕ ಇದು ಅಪಘಾತ ಎಂದು ಬಿಂಬಿಸಲು ಶವವನ್ನು ರೈಲ್ವೆಯ ಹಳಿಯ ಮೇಲೆ ಇಡಲಾಗಿತ್ತು.

ಹೀಗಾಗಿ ಸಾವನ್ನಪ್ಪಿದ ಉಮರ್‌ನ ತಲೆ ಮತ್ತು ದೇಹದ ಕೆಲ ಭಾಗಗಳು ಛಿದ್ರವಾಗಿದೆ ಎಂದು ಆರೋಪಿಸಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿಗೆ ಸಮಾಧಿ ತೋಡುತ್ತೇವೆ: ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ
'ಇದಪ್ಪಾ ಕಾನ್ಪಿಡೆನ್ಸ್‌ ಅಂದ್ರೆ..' ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬರೋ ಮುನ್ನವೇ 12 ಸಾವಿರ ಲಡ್ಡು ಮಾಡಿಸಿಟ್ಟ ಸ್ಪರ್ಧಿ!