ಕೃಷ್ಣಾ ನದಿ ದಾಟುವಾಗ ಮಹಿಳೆ ಮೇಲೆ ಮೊಸಳೆ ದಾಳಿ

Published : Apr 03, 2018, 08:05 PM ISTUpdated : Apr 14, 2018, 01:13 PM IST
ಕೃಷ್ಣಾ ನದಿ ದಾಟುವಾಗ ಮಹಿಳೆ ಮೇಲೆ  ಮೊಸಳೆ  ದಾಳಿ

ಸಾರಾಂಶ

ಕೃಷ್ಣಾ ನದಿ ದಾಟುವಾಗ ಮೊಸಳೆ ದಾಳಿ ಮಾಡಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. 

ಯಾದಗಿರಿ (ಏ. 03): ಕೃಷ್ಣಾ ನದಿ ದಾಟುವಾಗ ಮೊಸಳೆ ದಾಳಿ ಮಾಡಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. 

ಶಹಾಪುರ ತಾಲೂಕಿನ ಐಕೂರ ಗ್ರಾಮದ ಸಮೀಪ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ.  ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮೇದರಾಳ ಗ್ರಾಮದಿಂದ ಐಕೂರು ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಮೊಸಳೆ ದಾಳಿ ಮಾಡಿದೆ.  ಕೃಷ್ಣಾ ನದಿ ದಾಟುವಾಗ ಏಕಾಏಕಿ ಮೊಸಳೆ ಪ್ರತ್ಯಕ್ಷವಾಗಿದೆ.  ಅಂದಾಜು ೩೫ ವರ್ಷದ ಮಹಿಳೆ ಎನ್ನಲಾಗಿದೆ. ನಾಪತ್ತೆಯಾದ ಅಪರಿಚಿತ ಮಹಿಳೆಗಾಗಿ ಹುಡುಕಾಟ ನಡೆಸಲಾಗಿದೆ. 

 ಕೃಷ್ಣಾ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಘಟನ ಸ್ಥಳಕ್ಕೆ ವಡಗೇರಾ ಪೊಲೀಸರ ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!