
ದಾಂತೆವಾಡ, ಚತ್ತೀಸ್’ಗಢ: ರಕ್ಷಾಬಂಧನ ಕಾರ್ಯಕ್ರಮದಲ್ಲೇ ಶಾಲಾ ಬಾಲಕಿಗೆ ಸಿಆರ್’ಪಿಎಫ್ ಅಧಿಕಾರಿಗಳಿಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಸರ್ಕಾರಿ ಶಾಲೆಯೊಂದರಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಇಬ್ಬರು ಅಧಿಕಾರುಗಳು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾಗಿದೆ.
ಘಟನೆಯ ಬಳಿಕ ಇಬ್ಬರೂ ಅಧಿಕಾರಿಗಳನ್ನು ಅಮಾನತುಮಾಡಲಾಗಿದ್ದು, ತನಿಖೆಗೆ ಹಿರಿಯ ಧಿಕಾರಿಗಳು ಸೂಚಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಜಿಲ್ಲಾಡಳಿತವೂ 5 ಸದಸ್ಯರ ಸಮಿತಿಯನ್ನು ರಚಿಸಿದೆ. ಜತೆಗೆ ಪೊಲೀಸರು ಕೂಡಾ ಪ್ರಕರಣ ದಾಖಲಿಸಿ ಸ್ವತಂತ್ರ ತನಿಖೆಯನ್ನು ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.