ಸಿ.ಟಿ ರವಿ, ದತ್ತ ಭಕ್ತರಿಂದ ಭಿಕ್ಷಾಟನೆ

Published : Dec 02, 2017, 02:45 PM ISTUpdated : Apr 11, 2018, 12:54 PM IST
ಸಿ.ಟಿ ರವಿ, ದತ್ತ ಭಕ್ತರಿಂದ ಭಿಕ್ಷಾಟನೆ

ಸಾರಾಂಶ

ಚಿಕ್ಕಮಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ನಡೆಸುತ್ತಿರುವ ದತ್ತಮಾಲ ಉತ್ಸವ ಹಿನ್ನಲೆಯಲ್ಲಿ  ದತ್ತ ಭಕ್ತರಿಂದ ಭಿಕ್ಷಾಟನೆ ನಡೆಯಿತು.

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ನಡೆಸುತ್ತಿರುವ ದತ್ತಮಾಲ ಉತ್ಸವ ಹಿನ್ನಲೆಯಲ್ಲಿ  ದತ್ತ ಭಕ್ತರಿಂದ ಭಿಕ್ಷಾಟನೆ ನಡೆಯಿತು.

ಪ್ರಮುಖವಾಗಿ ಶಾಸಕ ಸಿ.ಟಿ ರವಿ ಮತ್ತು ದತ್ತ ಭಕ್ತರು ನಗರದ ನಾರಾಯಣಪುರ ಬಡಾವಣೆ ಮನೆಗಳಿಗೆ ತೆರಳಿ ಭಿಕ್ಷಾಟನೆ ಮಾಡಿದರು.

ದತ್ತಾತ್ರೇಯ ಸ್ವಾಮಿಗೆ ಅಕ್ಕಿ, ಬೆಲ್ಲ, ಮತ್ತು ಕಾಯಿ ಪ್ರಿಯವಾದರಿಂದ ಇದನ್ನೇ ಮನೆ ಮನೆಗೆ ತೆರಳಿ ಭಿಕ್ಷೆ ಬೇಡುವುದರ ಮೂಲಕ ಪಡಿಯನ್ನು ಸಂಗ್ರಹ ಮಾಡಿದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತನ್ನ ವಾಯುಪ್ರದೇಶ ಹಠಾತ್ ಮುಚ್ಚಿದ ಇರಾನ್: ಭಾರತ ಅಮೆರಿಕಾಗೆ ನಡುವೆ ಸಂಚರಿಸುತ್ತಿದ್ದ ಹಲವು ವಿಮಾನಗಳ ಹಾರಾಟ ರದ್ದು
ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ವಿಧಿವಶ: ಸಿಎಂ, ಡಿಸಿಎಂ ಸಂತಾಪ- ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ