ಬಿಜೆಪಿ ಭಿನ್ನಮತ: ಆರೆಸ್ಸೆಸ್ ಮುಖಂಡ ಸಂತೋಷ ಪರ ಸಿ.ಟಿ.ರವಿ ಬ್ಯಾಟಿಂಗ್

Published : May 01, 2017, 11:46 AM ISTUpdated : Apr 11, 2018, 12:57 PM IST
ಬಿಜೆಪಿ ಭಿನ್ನಮತ: ಆರೆಸ್ಸೆಸ್ ಮುಖಂಡ ಸಂತೋಷ ಪರ ಸಿ.ಟಿ.ರವಿ ಬ್ಯಾಟಿಂಗ್

ಸಾರಾಂಶ

ಸಂತೋಷ್ ರಾಷ್ಟ್ರಕ್ಕಾಗಿ ಬದುಕನ್ನೇ ಸಮರ್ಪಣೆ ಮಾಡಿಕೊಂಡವರು. ವೈಚಾರಿಕ ಹಿನ್ನೆಲೆಯುಳ್ಳಂತಹ ಬಿಜೆಪಿ ಪಕ್ಷಕ್ಕೆ ಅವರು ದೊಡ್ಡ ಶಕ್ತಿಯೇ ಆಗಿದ್ದಾರೆ ಎಂದು ರವಿ ಹೇಳಿದ್ದಾರೆ.

ಚಿಕ್ಕಮಗಳೂರು (ಮೇ.01): ಆರೆಸ್ಸೆಸ್ ಮುಖಂಡ ಸಂತೋಷ್ ಪರ ಮಾಜಿ ಸಚಿವ ಸಿ.ಟಿ ರವಿ ಬ್ಯಾಟಿಂಗ್ ಮಾಡಿದ್ದಾರೆ.

ಬಿಜೆಪಿಯಲ್ಲಿ ನಡೆಯುತ್ತಿರುವ ಸದ್ಯದ ವಿದ್ಯಾಮಾನಗಳ ಕುರಿತು  ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಸಂತೋಷ್ ಅವರ ಮೇಲಿನ ಆರೋಪಕ್ಕೆ  ಯಾವುದೇ ಅರ್ಥವಿಲ್ಲ ಎಂದಿದ್ಧಾರೆ.

ಸಂತೋಷ್ ರಾಷ್ಟ್ರಕ್ಕಾಗಿ ಬದುಕನ್ನೇ ಸಮರ್ಪಣೆ ಮಾಡಿಕೊಂಡವರು. ವೈಚಾರಿಕ ಹಿನ್ನೆಲೆಯುಳ್ಳಂತಹ ಬಿಜೆಪಿ ಪಕ್ಷಕ್ಕೆ ಅವರು ದೊಡ್ಡ ಶಕ್ತಿಯೇ ಆಗಿದ್ದಾರೆ ಎಂದು ರವಿ ಹೇಳಿದ್ದಾರೆ.

ಸಂತೋಷ್ ನಿಷ್ಠುರವಾಗಿ ಮಾತನಾಡುತ್ತಾರೆ. ಆದರೆ ಅವರಿಗೆ ಯಾವುದೇ ಆಸೆ-ಆಕಾಂಕ್ಷೆ ಇಲ್ಲ ಎನ್ನುವ ಮೂಲಕ ಸಂತೋಷ್ ಬೆಂಬಲಕ್ಕೆ ಸಿ.ಟಿ.ರವಿ ನಿಂತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ