
ಚಿಕ್ಕಮಗಳೂರು (ಮೇ.01): ಆರೆಸ್ಸೆಸ್ ಮುಖಂಡ ಸಂತೋಷ್ ಪರ ಮಾಜಿ ಸಚಿವ ಸಿ.ಟಿ ರವಿ ಬ್ಯಾಟಿಂಗ್ ಮಾಡಿದ್ದಾರೆ.
ಬಿಜೆಪಿಯಲ್ಲಿ ನಡೆಯುತ್ತಿರುವ ಸದ್ಯದ ವಿದ್ಯಾಮಾನಗಳ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಸಂತೋಷ್ ಅವರ ಮೇಲಿನ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದಿದ್ಧಾರೆ.
ಸಂತೋಷ್ ರಾಷ್ಟ್ರಕ್ಕಾಗಿ ಬದುಕನ್ನೇ ಸಮರ್ಪಣೆ ಮಾಡಿಕೊಂಡವರು. ವೈಚಾರಿಕ ಹಿನ್ನೆಲೆಯುಳ್ಳಂತಹ ಬಿಜೆಪಿ ಪಕ್ಷಕ್ಕೆ ಅವರು ದೊಡ್ಡ ಶಕ್ತಿಯೇ ಆಗಿದ್ದಾರೆ ಎಂದು ರವಿ ಹೇಳಿದ್ದಾರೆ.
ಸಂತೋಷ್ ನಿಷ್ಠುರವಾಗಿ ಮಾತನಾಡುತ್ತಾರೆ. ಆದರೆ ಅವರಿಗೆ ಯಾವುದೇ ಆಸೆ-ಆಕಾಂಕ್ಷೆ ಇಲ್ಲ ಎನ್ನುವ ಮೂಲಕ ಸಂತೋಷ್ ಬೆಂಬಲಕ್ಕೆ ಸಿ.ಟಿ.ರವಿ ನಿಂತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.