ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸು ಪುಡಿಪುಡಿ; ದುಷ್ಕರ್ಮಿಗಳ ಅಟ್ಟಹಾಸ

Published : Oct 15, 2017, 10:23 PM ISTUpdated : Apr 11, 2018, 12:48 PM IST
ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸು ಪುಡಿಪುಡಿ; ದುಷ್ಕರ್ಮಿಗಳ ಅಟ್ಟಹಾಸ

ಸಾರಾಂಶ

ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಪುಡಿ ಮಾಡಿ ದುಷ್ಕರ್ಮಿಗಳು  ಅಟ್ಟಹಾಸ ಮೆರೆದಿದ್ದಾರೆ.

ಬೆಂಗಳೂರು (ಅ.15): ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಪುಡಿ ಮಾಡಿ ದುಷ್ಕರ್ಮಿಗಳು  ಅಟ್ಟಹಾಸ ಮೆರೆದಿದ್ದಾರೆ.

ನಾಗೇಂದ್ರ ಬ್ಲಾಕ್​ನ 11ನೇ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.  ಮನೆಯ ಮುಂದೆ ನಿಲ್ಲಿಸಿದ್ದ 15 ಕ್ಕೂ ಹೆಚ್ಚು ಕಾರುಗಳ ಗಾಜನ್ನು ಒಡೆದಿದ್ದಾರೆ.  ಬೈಕ್​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ.  ನಿನ್ನೆ ಗಿರಿನಗರದ 10 ಕಡೆಗಳಲ್ಲಿ ಇದೇ ದುಷ್ಕತ್ಯ ನಡೆಸಿದ್ದರು. ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಳಿ ಕಟ್ಟುವ ಶುಭ ವೇಳೆ..., 'ಇವನು ನನ್ನ ಗಂಡ' ಎಂದವಳೊಂದಿಗೆ ಸಂಸಾರ ನಡೆಸುತ್ತೇನೆ ಎಂದ ಮದುಮಗ!
ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!