ಬಂಗಾಳ ಕೊಲ್ಲಿಯಲ್ಲಿ ಓಕ್ಲಿ ಸೈಕ್ಲೋನ್; 2 ದಿನ ಬೆಂಗಳೂರಿನಲ್ಲಿ ತುಂತುರು ಮಳೆ ಸಾಧ್ಯತೆ

Published : Nov 30, 2017, 05:25 PM ISTUpdated : Apr 11, 2018, 12:41 PM IST
ಬಂಗಾಳ ಕೊಲ್ಲಿಯಲ್ಲಿ ಓಕ್ಲಿ ಸೈಕ್ಲೋನ್; 2 ದಿನ ಬೆಂಗಳೂರಿನಲ್ಲಿ ತುಂತುರು ಮಳೆ ಸಾಧ್ಯತೆ

ಸಾರಾಂಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ. 'ಓಕ್ಲಿ' ಹೆಸರಿನ ಚಂಡಮಾರುತ ಬೀಸುತ್ತಿರುವ ಹಿನ್ನಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು (ನ.30): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು  ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ. 'ಓಕ್ಲಿ' ಹೆಸರಿನ ಚಂಡಮಾರುತ ಬೀಸುತ್ತಿರುವ ಹಿನ್ನಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕನ್ಯಾಕುಮಾರಿಯಲ್ಲಿ  60  ಕಿಲೋಮೀಟರ್ ಅಂತರದಲ್ಲಿ ಚಂಡಮಾರುತ ಬೀಸುತ್ತಿದ್ದು,  ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ.

ಪೂರ್ವದಿಂದ ಪಶ್ಚಿಮಕ್ಕೆ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು,  ನಾಳೆ ಸೈಕ್ಲೋನ್ ಮಳೆ ಬೀಳುವ ಸಾಧ್ಯತೆಯಿದೆ.  ಆದರೆ ಕರ್ನಾಟಕಕ್ಕೆ ಸೈಕ್ಲೋನ್ ಎಫೆಕ್ಟ್ ಇರುವುದಿಲ್ಲ.  ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಎಂದು ಸುವರ್ಣನ್ಯೂಸ್ ಗೆ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಮ್ ಮೇತ್ರಿ ಹೇಳಿದ್ದಾರೆ. ಸೈಕ್ಲೋನ್'ನಿಂದಾಗಿ ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌