
ಬೆಂಗಳೂರು (ಮೇ.06): ಕಾಡುಗೋಡಿ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದಿದೆ. ಬಿಲ್ಡಿಂಗ್ ಒಳಗೆ ಮೂರರಿಂದ ಐದು ಮಂದಿ ಸಿಲುಕಿರುವ ಶಂಕೆಯಿದೆ.
ಬೆಳಗ್ಗೆ 10:25 ರ ವೇಳೆಗೆ ಈ ಘಟನೆ ನಡೆದಿದೆ. ಬಿಲ್ಡಿಂಗ್ ಒಳಗೆ ಸುಮಾರು ಏಳೆಂಟು ಮಂದಿ ಇದ್ರು. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿ ಮೂವರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆಯಿದೆ. ಬಿಲ್ಡಿಂಗ್’ನಲ್ಲಿ ಅಕ್ರಮವಾಗಿ ಗ್ಯಾಸ್ ತುಂಬಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.